ನಿರರ್ಗಳ ಕನ್ನಡ ಭಾಷಣ ಮಾಡಿ ಜನರನ್ನು ನಿಬ್ಬೆರಗಾಗಿಸಿದ್ದ ಸುಷ್ಮಾ ಸ್ವರಾಜ್! 
ದೇಶ

ನಿರರ್ಗಳ ಕನ್ನಡ ಭಾಷಣ ಮಾಡಿ ಜನರನ್ನು ನಿಬ್ಬೆರಗಾಗಿಸಿದ್ದ ಸುಷ್ಮಾ ಸ್ವರಾಜ್!

1999 ರ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಕರ್ನಾಟಕಕ್ಕೆ ಭೇಟಿ ನೀಡಿ ಸಾರ್ವಜನಿಕ ಸಭೆಯಲ್ಲಿ ಕನ್ನಡದಲ್ಲೇ ಮಾತನಾಡಿ ಜನ ಮನ ಗೆದ್ದಿದ್ದರು.

ಬೆಂಗಳೂರು: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಆ.06 ರಂದು ರಾತ್ರಿ ನಮ್ಮನ್ನು ಅಗಲಿದ್ದಾರೆ. ಅಗಾಧ ಪಾಂಡಿತ್ಯ, ಜನತೆಯೆಡೆಗೆ ಸೂಕ್ಷ್ಮ ಸಂವೇದನೆ, ಸ್ಪಂದನೆ ಹೊಂದಿದ್ದ ಅವರಿಗೆ ಕರ್ನಾಟಕದ ಜೊತೆ ಅವಿನಾಭಾವ ನಂಟು ಇತ್ತು. 1999 ರ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಕರ್ನಾಟಕಕ್ಕೆ ಭೇಟಿ ನೀಡಿ ಸಾರ್ವಜನಿಕ ಸಭೆಯಲ್ಲಿ ಕನ್ನಡದಲ್ಲೇ ಮಾತನಾಡಿ ಜನ ಮನ ಗೆದ್ದಿದ್ದರು.
1999 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಳ್ಳಾರಿಯಿಂದ ಸ್ಪರ್ಧಿಸಿದ್ದ ಸುಷ್ಮಾ ಸ್ವರಾಜ್, ಅಟಲ್ ಬಿಹಾರಿ ವಾಜಪೇಯಿ ಸಮ್ಮುಖದಲ್ಲಿ ಸುದೀರ್ಘ ಭಾಷಣವನ್ನು ಕನ್ನಡದಲ್ಲೇ ನಿರರ್ಗಳಾವಾಗಿ ಮಾತನಾಡಿ ಅಚ್ಚರಿ ಮೂಡಿಸಿದ್ದರು.
ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ 1999 ರಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಸುಷ್ಮಾ ಸ್ವರಾಜ್, ಆಗಿನಿಂದ ಹಲವು ವರ್ಷಗಳ ಕಾಲ ವರಮಹಾಲಕ್ಷ್ಮಿ ವ್ರತವನ್ನು ಕರ್ನಾಟಕದಲ್ಲಿ ಆಚರಣೆ ಮಾಡುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT