ನಿರರ್ಗಳ ಕನ್ನಡ ಭಾಷಣ ಮಾಡಿ ಜನರನ್ನು ನಿಬ್ಬೆರಗಾಗಿಸಿದ್ದ ಸುಷ್ಮಾ ಸ್ವರಾಜ್! 
ದೇಶ

ನಿರರ್ಗಳ ಕನ್ನಡ ಭಾಷಣ ಮಾಡಿ ಜನರನ್ನು ನಿಬ್ಬೆರಗಾಗಿಸಿದ್ದ ಸುಷ್ಮಾ ಸ್ವರಾಜ್!

1999 ರ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಕರ್ನಾಟಕಕ್ಕೆ ಭೇಟಿ ನೀಡಿ ಸಾರ್ವಜನಿಕ ಸಭೆಯಲ್ಲಿ ಕನ್ನಡದಲ್ಲೇ ಮಾತನಾಡಿ ಜನ ಮನ ಗೆದ್ದಿದ್ದರು.

ಬೆಂಗಳೂರು: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಆ.06 ರಂದು ರಾತ್ರಿ ನಮ್ಮನ್ನು ಅಗಲಿದ್ದಾರೆ. ಅಗಾಧ ಪಾಂಡಿತ್ಯ, ಜನತೆಯೆಡೆಗೆ ಸೂಕ್ಷ್ಮ ಸಂವೇದನೆ, ಸ್ಪಂದನೆ ಹೊಂದಿದ್ದ ಅವರಿಗೆ ಕರ್ನಾಟಕದ ಜೊತೆ ಅವಿನಾಭಾವ ನಂಟು ಇತ್ತು. 1999 ರ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಕರ್ನಾಟಕಕ್ಕೆ ಭೇಟಿ ನೀಡಿ ಸಾರ್ವಜನಿಕ ಸಭೆಯಲ್ಲಿ ಕನ್ನಡದಲ್ಲೇ ಮಾತನಾಡಿ ಜನ ಮನ ಗೆದ್ದಿದ್ದರು.
1999 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಳ್ಳಾರಿಯಿಂದ ಸ್ಪರ್ಧಿಸಿದ್ದ ಸುಷ್ಮಾ ಸ್ವರಾಜ್, ಅಟಲ್ ಬಿಹಾರಿ ವಾಜಪೇಯಿ ಸಮ್ಮುಖದಲ್ಲಿ ಸುದೀರ್ಘ ಭಾಷಣವನ್ನು ಕನ್ನಡದಲ್ಲೇ ನಿರರ್ಗಳಾವಾಗಿ ಮಾತನಾಡಿ ಅಚ್ಚರಿ ಮೂಡಿಸಿದ್ದರು.
ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ 1999 ರಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಸುಷ್ಮಾ ಸ್ವರಾಜ್, ಆಗಿನಿಂದ ಹಲವು ವರ್ಷಗಳ ಕಾಲ ವರಮಹಾಲಕ್ಷ್ಮಿ ವ್ರತವನ್ನು ಕರ್ನಾಟಕದಲ್ಲಿ ಆಚರಣೆ ಮಾಡುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

SCROLL FOR NEXT