ದೇಶ

ಮಧ್ಯಪ್ರದೇಶ: ಕಾಲುವೆ ನೀರಿನ ರಭಸಕ್ಕೆ ಕೊಚ್ಚಿ ಹೋದ ಅಂಗಡಿಗಳು!ವಿಡಿಯೋ

ಮಧ್ಯ ಪ್ರದೇಶದ ನೀಮ್ಯೂಚ್ ನಲ್ಲಿ ಮಳೆಯ ರಭಸಕ್ಕೆ ಕಾಲುವೆಯೊಂದರ ನೀರು ಹೆಚ್ಚಾದ ಕಾರಣ ಅಂಗಡಿ ಹಿಂಬಾಗದಲ್ಲಿನ  ತಡೆಗೋಡೆ ಕುಸಿದು ಬಿದ್ದ ಕಾರಣ ಅಂಗಡಿಗಳು ನೀರಿನಲ್ಲಿ ಕೊಚ್ಚಿಕೊಂಡು

ನೀಮ್ಯೂಚ್: ಮಧ್ಯ ಪ್ರದೇಶದ ನೀಮ್ಯೂಚ್ ನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿವೆ.
 
ಮಳೆಯ ರಭಸಕ್ಕೆ ಕಾಲುವೆಯೊಂದರ ನೀರು ಹೆಚ್ಚಾದ ಕಾರಣ  ಹಿಂಬಾಗದಲ್ಲಿನ  ತಡೆಗೋಡೆ ಕುಸಿದು ಬಿದ್ದು, ಅಂಗಡಿಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಮತ್ತೊಂದೆಡೆ ರಾಯಘಡ ಜಿಲ್ಲೆಯಲ್ಲಿ ಸೇತುವೆ ದಾಟುತ್ತಿರುವಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹವನ್ನು ಪೊಲೀಸರು ಇಂದು ವಶಪಡಿಸಿಕೊಂಡಿದ್ದಾರೆ. ಆದರೆ, ಮೃತ ಯಾರು ಎಂಬುದು ತಿಳಿದುಬಂದಿಲ್ಲ.

ಮಧ್ಯ ಪ್ರದೇಶದ ದಕ್ಷಿಣ ಹಾಗೂ ಕೇಂದ್ರಿಯ ಪ್ರಾಂತೀಯದಲ್ಲಿ ಕಳೆದ 24 ಗಂಟೆಗಳಿಂದ ತೀವ್ರ ಮಳೆಯಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT