ಸಂದೀಪ್  ಪಾಂಡೆ 
ದೇಶ

ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸಂದೀಪ್ ಪಾಂಡೆ ಪೊಲೀಸ್‌ ವಶಕ್ಕೆ

ಶಾಂತಿಗೆ ಭಂಗ ತರುವ ಆತಂಕದಿಂದ ಸಮಾಜ ಸೇವಕ ಮತ್ತು ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸಂದೀಪ್  ಪಾಂಡೆ ಅವರನ್ನು ಸ್ಥಳೀಯ ಪೊಲೀಸರು ವಶಕ್ಕೆ  ಪಡೆದಿದ್ದಾರೆ.

ಅಯೋಧ್ಯೆ: ಶಾಂತಿಗೆ ಭಂಗ ತರುವ ಆತಂಕದಿಂದ ಸಮಾಜ ಸೇವಕ ಮತ್ತು ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸಂದೀಪ್  ಪಾಂಡೆ ಅವರನ್ನು ಸ್ಥಳೀಯ ಪೊಲೀಸರು ವಶಕ್ಕೆ  ಪಡೆದಿದ್ದಾರೆ.

ಆಗಸ್ಟ್ 17 ಮತ್ತು 18 ರಂದು ವಿವಾದಿತ ಸ್ಥಳದ ಬಳಿ ಆಯೋಜಿಸಲಾಗಿದ್ದ ಸದ್ಭಾವನಾ ಸಮ್ಮೇಳನದ ಮುಖ್ಯ ಅತಿಥಿಯಾಗಿ ಸಂದೀಪ್ ಪಾಂಡೆ ಭಾಗವಹಿಸಿದ್ದರು. ಭದ್ರತಾ  ಕಾರಣಗಳಿಂದಾಗಿ ಜಿಲ್ಲಾಡಳಿತ ಸಮ್ಮೇಳನಕ್ಕೆ ಅನುಮತಿಯನ್ನು ನಿರಾಕರಿಸಿ  ಪಾಂಡೆ ಅವರನ್ನು ಮತ್ತೆ ಲಖನೌಗೆ ಕಳುಹಿಸಲಾಗಿತ್ತು. ಪಾಂಡೆ ಮತ್ತು ಅವರ ಸಹಚರರು ಪೊಲೀಸರಿಗೆ ಮಾಹಿತಿ ನೀಡದೆ ರಹಸ್ಯವಾಗಿ ಸಮ್ಮೇಳನವನ್ನು ಆಯೋಜಿಸಲು ಪ್ರಯತ್ನಿಸಿದ್ದರು. ಆದರೆ ಪೊಲೀಸರು ಮಾಹಿತಿ ಪಡೆದು ಪಾಂಡೆ ಅವರನ್ನು ವಶಕ್ಕೆ ತೆಗೆದುಕೊಂಡು ಲಖನೌಗೆ ವಾಪಸ್ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Russia-Ukraine War: ರಷ್ಯಾ ದಾಳಿಯಿಂದ ಶಿಶು ಸೇರಿದಂತೆ ನಾಲ್ವರು ಸಾವು,18 ಮಂದಿಗೆ ಗಾಯ, ಪ್ರತೀಕಾರವಾಗಿ ಉಕ್ರೇನ್ ಮಾಡಿದ್ದೇನು?

ರಷ್ಯಾದಿಂದ ತೈಲ ಖರೀದಿಸಿ ಭಾರತ ಲಾಭ ಗಳಿಸುತ್ತಿದೆ ಹೇಳಿಕೆ: ಸತ್ಯ ಪರಿಶೀಲಿಸಿ ಬೂಟಾಟಿಕೆ ಎಂದ 'X', ಎಲಾನ್ ಮಸ್ಕ್ ವಿರುದ್ಧ ಪೀಟರ್ ನವರೊ ಸಿಡಿಮಿಡಿ

ಬೆಂಗಳೂರು: 'ರಸ್ತೆ ಗುಂಡಿ'ಗಳನ್ನು ವೀಕ್ಷಿಸಲು ತಮ್ಮ ಬೈಕ್​​ನಲ್ಲಿ ಸಿಟಿ ರೌಂಡ್ ಹೊಡೆದ ಡಿಕೆಶಿ! Video

ತಿಹಾರ್ ಜೈಲು ಪರಿಶೀಲಿಸಿದ ಬ್ರಿಟನ್ ತಂಡ: ವಿಜಯ್ ಮಲ್ಯ, ನೀರವ್ ಮೋದಿ ಗಡಿಪಾರು ಸನ್ನಿಹಿತ..?

ಬಾನು ಮುಷ್ತಾಕ್ ಕನ್ನಡದ ವಿರುದ್ಧ ಮಾತನಾಡಿದ್ದಕ್ಕೆ ಯಾವುದೇ ಸಾಕ್ಷಿಯಿಲ್ಲ, ನಿಸಾರ್ ಅಹ್ಮದ್ ಉದ್ಘಾಟಿಸಿದಾಗೇಕೆ ಮೌನವಾಗಿದ್ದಿರಿ?

SCROLL FOR NEXT