ಲಡ್ಡೂ 
ದೇಶ

ವಿಚಿತ್ರವಾದರು ನಿಜ: ಲಡ್ಡೂಗೆ ಹೆದರಿ ಪತ್ನಿಗೆ ವಿಚ್ಛೇದನ ಕೊಡಲು ಮುಂದಾದ ಪತಿರಾಯ!

ಮಂತ್ರವಾದಿ ಹೇಳಿದನೆಂದು ನನ್ನ ಪತ್ನಿ ಪ್ರತಿದಿನ ನನಗೆ ತಿನ್ನಲ್ಲು ಲಡ್ಡೂ ಕೊಡುತ್ತಿದ್ದಾಳೆ. ಹೀಗಾಗಿ ಪತ್ನಿಯಿಂದ ವಿಚ್ಛೇದನ ಕೊಡಿಸಿ ಎಂದು ಪತಿರಾಯನೊಬ್ಬ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾನೆ.

ಮೇರಠ್: ಮಂತ್ರವಾದಿ ಹೇಳಿದನೆಂದು ನನ್ನ ಪತ್ನಿ ಪ್ರತಿದಿನ ನನಗೆ ತಿನ್ನಲ್ಲು ಲಡ್ಡೂ ಕೊಡುತ್ತಿದ್ದಾಳೆ. ಹೀಗಾಗಿ ಪತ್ನಿಯಿಂದ ವಿಚ್ಛೇದನ ಕೊಡಿಸಿ ಎಂದು ಪತಿರಾಯನೊಬ್ಬ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾನೆ. 

ಈ ದಂಪತಿಗೆ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದು ಮೂವರು ಮಕ್ಕಳಿದ್ದಾರೆ. ಪತಿ ಅನಾರೋಗ್ಯದಿಂದ ಬಳಲುತ್ತಿದ್ದಾನೆಂದು ಎಂದು ಪತ್ನಿಯೊಬ್ಬಳು ಮಂತ್ರವಾದಿ ಬಳಿ ಹೋಗಿ ಸಮಸ್ಯೆಗೆ ಪರಿಹಾರ ಕೇಳಿದ್ದಾಳೆ. 

ಇದಕ್ಕೆ ಮಂತ್ರವಾದಿ ಆಕೆಗೆ ನಿಮ್ಮ ಗಂಡನಿಗೆ ಬೆಳಗ್ಗೆ 4 ಹಾಗೂ ರಾತ್ರಿ 4 ಲಡ್ಡೂಗಳನ್ನು ಮಾತ್ರ ಕೊಡಿ. ಮಧ್ಯದಲ್ಲಿ ತಿನ್ನಲು ಅವರಿಗೆ ಏನನ್ನು ಕೊಡಬೇಡ ಎಂದು ಹೇಳಿದ್ದನು. ಇದಾದ ಬಳಿಕ ಪತಿಗೆ ದಿನಂಪ್ರತಿ ಲಡ್ಡೂ ಕೊಡುತ್ತಿದ್ದಳು. ಇದರಿಂದ ಬೇಸತ್ತ ಗಂಡ ವಿಚ್ಛೇದನಕ್ಕಾಗಿ ಮೇರಠ್ ಜಿಲ್ಲೆಯ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ. 

ಕೌಟುಂಬಿಕ ನ್ಯಾಯಾಲಯ ಸಹ ಇಬ್ಬರನ್ನು ಕರೆಸಿ ಕೌನ್ಸಿಲಿಂಗ್ ಮಾಡಿದ್ದರು. ಆದರೆ ಪತ್ನಿ ತನ್ನ ಮೂಢನಂಬಿಕೆಯಲ್ಲಿ ಬಲವಾದ ನಂಬಿಕೆ ಹೊಂದಿದ್ದು ಕೌನ್ಸಿಲಿಂಗ್ ಸದಸ್ಯರು ಆಕೆಗೆ ಬುದ್ದಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT