ಸಾರ್ವಜನಿಕವಾಗಿ ಮಹತ್ವದ ಘೋಷಣೆಗಳು ಬೇಡ: ಸಚಿವರಿಗೆ ಪ್ರಧಾನಿ 
ದೇಶ

ಸಾರ್ವಜನಿಕವಾಗಿ ಮಹತ್ವದ ಘೋಷಣೆಗಳು ಬೇಡ: ಸಚಿವರಿಗೆ ಪ್ರಧಾನಿ 

ಕಾಶ್ಮೀರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಮಹತ್ವದ ಘೋಷಣೆಗಳನ್ನು ಮಾಡುವುದು ಬೇಡ ಎಂದು ಸಂಪುಟ ಸಹೋದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. 

ನವದೆಹಲಿ: ಕಾಶ್ಮೀರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಮಹತ್ವದ ಘೋಷಣೆಗಳನ್ನು ಮಾಡುವುದು ಬೇಡ ಎಂದು ಸಂಪುಟ ಸಹೋದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. 

ಈಡೇರಿಸಲು ಸಾಧ್ಯವಿಲ್ಲದ ಭರವಸೆಗಳನ್ನು, ತಮ್ಮ ವ್ಯಾಪ್ತಿಗೆ ಬಾರದ ವಿಷಯಗಳ ಬಗ್ಗೆ ಭರವಸೆಗಳನ್ನು ನೀಡಬಾರದು ಎಂದು ಮೋದಿ ಹೇಳಿದ್ದಾರೆ. 

ಸಚಿವರು ಇತ್ತೀಚಿನ ದಿನಗಳಲ್ಲಿ ಕಾಶ್ಮೀರಕ್ಕೆ ಸಂಬಂಧಿಸಿದಂತೆ ತಮ್ಮ ವ್ಯಾಪ್ತಿಗೆ ಬಾರದ ವಿಷಯಗಳ ಬಗ್ಗೆ ಹೇಳಿಕೆ ನೀಡುತ್ತಿರುವುದರ ಬಗ್ಗೆ ಪ್ರಧಾನಿ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಸಹ ಪ್ರಧಾನಿ ನರೇಂದ್ರ ಮೋದಿ ಸಚಿವರ ವಿವಾದಾತ್ಮಕ, ಸುದ್ದಿಗೆ ಗ್ರಾಸವಾಗುವ ಹೇಳಿಕೆಗಳ ಬಗ್ಗೆಯೂ ಪ್ರಧಾನಿ ಅಸಮಾಧಾನ ವ್ಯಕ್ತಪಡಿಸಿದ್ದರು. 

ಆರ್ಟಿಕಲ್ 370 ರದ್ದುಗೊಂಡಿರುವುದು ಪ್ರತಿಯೊಂದು ಸಚಿವಾಲಯಕ್ಕೂ ಸಂಬಂಧಪಟ್ಟ ವಿಷಯ, ಅಧಿಕಾರಿಗಳ ಮೂಲಕ ಸಚಿವರುಗಳು ಕಣಿವೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಬೇಕು ಆರ್ಟಿಕಲ್ 370 ರದ್ದತಿ ಹೇಗೆ ಬದಲಾವಣೆ ತರಲಿದೆ ಎಂಬುದನ್ನು ಜನತೆಗೆ ಮನವರಿಕೆ ಮಾಡಬೇಕು ಎಂದು ಪ್ರಧಾನಿ ಮೋದಿ ಸಚಿವರುಗಳಿಗೆ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT