ಸಂಗ್ರಹ ಚಿತ್ರ 
ದೇಶ

ಪ್ರೀತಿಸಿ ಮದುವೆಯಾಗಿ ನಂತರ ನಾದಿನಿ ಮೇಲೆ ಕಣ್ಣಾಕಿದ ಭಾವ, ಬೇಡ ಬೇಡ ಅಂದ್ರೂ ಕಾಮಿಸಿದ ಪಾಪಿ!

ಅಕ್ಕನನ್ನು ಪ್ರೀತಿಸಿ ಮದುವೆಯಾಗಿದ್ದ ಭಾವ ಒಂದು ದಿನ ತನ್ನನ್ನು ಕಾಮಿಸುತ್ತಾನೆ ಎಂದು ನಾದಿನಿ ಭಾವಿಸಿರಲಿಲ್ಲ. ಬೇಡ ಬೇಡ ಅಂದರೂ ಹಿಂದೆ ಬಿದ್ದು ಸತಾಯಿಸುತ್ತಿದ್ದ ಭಾವನನ್ನು ಪರಿಪರಿಯಾಗಿ ಬೇಡಿಕೊಂಡರು ಮನಸ್ಸು ಕರಗದೆ ಹೋಗಿದ್ದರಿಂದ ಯುವತಿ ಕೊನೆಗೆ ತನ್ನ ಬಾಳನ್ನೇ ಅಂತ್ಯಗೊಳಿಸಿಕೊಂಡಿದ್ದಾಳೆ.

ಓಂಗೋಲ್​: ಅಕ್ಕನನ್ನು ಪ್ರೀತಿಸಿ ಮದುವೆಯಾಗಿದ್ದ ಭಾವ ಒಂದು ದಿನ ತನ್ನನ್ನು ಕಾಮಿಸುತ್ತಾನೆ ಎಂದು ನಾದಿನಿ ಭಾವಿಸಿರಲಿಲ್ಲ. ಬೇಡ ಬೇಡ ಅಂದರೂ ಹಿಂದೆ ಬಿದ್ದು ಸತಾಯಿಸುತ್ತಿದ್ದ ಭಾವನನ್ನು ಪರಿಪರಿಯಾಗಿ ಬೇಡಿಕೊಂಡರು ಮನಸ್ಸು ಕರಗದೆ ಹೋಗಿದ್ದರಿಂದ ಯುವತಿ ಕೊನೆಗೆ ತನ್ನ ಬಾಳನ್ನೇ ಅಂತ್ಯಗೊಳಿಸಿಕೊಂಡಿದ್ದಾಳೆ. 

ಆಂದ್ರ ಪ್ರದೇಶದ ಓಂಗೋಲ್ ನ ಕುಮ್ಮರಿಪಲಂನ ವೇಣುಗೋಲಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮೌನಿಕಾ ಎಂಬಾಕೆ ಭಾವನ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ನತದೃಷ್ಟ ಯುವತಿ. ಮೌನಿಕಾ ತಂದೆ ನಾಗೇಂದ್ರ ಅವರಿಗೆ ಮೂರು ಜನ ಹೆಣ್ಣು ಮಕ್ಕಳಿದ್ದರು. 

ಮೊದಲಿಗೆ ಸುಧಾಕರ್ ಬಾಬು ನಾಗೇಂದ್ರ ಅವರ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸುಧಾಕರ್ ನಾಗೇಂದ್ರ ಅವರ ಎರಡನೇ ಮಗಳು ಮಾಧವಿಯನ್ನು ಪ್ರೀತಿಸುತ್ತಿದ್ದ. ಈ ವಿಷಯ ತಿಳಿದ ನಾಗೇಂದ್ರ ಅವರು ಇಬ್ಬರಿಗೂ ಮದುವೆ ಮಾಡಿಸಿದ್ದರು. 

ಈ ದಂಪತಿಗೆ ಇಬ್ಬರು ಮಕ್ಕಳಾದರು. ಆ ಮೇಲೆ ತನ್ನ ವರಸೆ ತೋರಿಸಿದ ಸುಧಾಕರ್ ನಾದಿನಿ ಮೌನಿಕಾ ಮೇಲೆ ಕಣ್ಣು ಹಾಕಿದ. ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದಾಗ ಆಕೆಗೆ ಬರುತ್ತಿದ್ದ ಮದುವೆ ಸಂಬಂಧಗಳನ್ನು ಕೆಡಿಸುತ್ತಿದ್ದ. ಇದರಿಂದ ರೋಸಿಹೋದ ಮೌನಿಕಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. 

ಇನ್ನು ತಂಗಿಯ ಸಾವಿನಿಂದ ಬೇಸತ್ತ ಮಾಧವಿ ಪೊಲೀಸರಿಗೆ ದೂರು ನೀಡಿದ್ದು ತಮ್ಮ ಪತಿಯ ಕಿರುಕುಳದಿಂದಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ದೂರು ನೀಡಿದ್ದಾಳೆ. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT