ಸಂಗ್ರಹ ಚಿತ್ರ 
ದೇಶ

ಪ್ರೀತಿಸಿ ಮದುವೆಯಾಗಿ ನಂತರ ನಾದಿನಿ ಮೇಲೆ ಕಣ್ಣಾಕಿದ ಭಾವ, ಬೇಡ ಬೇಡ ಅಂದ್ರೂ ಕಾಮಿಸಿದ ಪಾಪಿ!

ಅಕ್ಕನನ್ನು ಪ್ರೀತಿಸಿ ಮದುವೆಯಾಗಿದ್ದ ಭಾವ ಒಂದು ದಿನ ತನ್ನನ್ನು ಕಾಮಿಸುತ್ತಾನೆ ಎಂದು ನಾದಿನಿ ಭಾವಿಸಿರಲಿಲ್ಲ. ಬೇಡ ಬೇಡ ಅಂದರೂ ಹಿಂದೆ ಬಿದ್ದು ಸತಾಯಿಸುತ್ತಿದ್ದ ಭಾವನನ್ನು ಪರಿಪರಿಯಾಗಿ ಬೇಡಿಕೊಂಡರು ಮನಸ್ಸು ಕರಗದೆ ಹೋಗಿದ್ದರಿಂದ ಯುವತಿ ಕೊನೆಗೆ ತನ್ನ ಬಾಳನ್ನೇ ಅಂತ್ಯಗೊಳಿಸಿಕೊಂಡಿದ್ದಾಳೆ.

ಓಂಗೋಲ್​: ಅಕ್ಕನನ್ನು ಪ್ರೀತಿಸಿ ಮದುವೆಯಾಗಿದ್ದ ಭಾವ ಒಂದು ದಿನ ತನ್ನನ್ನು ಕಾಮಿಸುತ್ತಾನೆ ಎಂದು ನಾದಿನಿ ಭಾವಿಸಿರಲಿಲ್ಲ. ಬೇಡ ಬೇಡ ಅಂದರೂ ಹಿಂದೆ ಬಿದ್ದು ಸತಾಯಿಸುತ್ತಿದ್ದ ಭಾವನನ್ನು ಪರಿಪರಿಯಾಗಿ ಬೇಡಿಕೊಂಡರು ಮನಸ್ಸು ಕರಗದೆ ಹೋಗಿದ್ದರಿಂದ ಯುವತಿ ಕೊನೆಗೆ ತನ್ನ ಬಾಳನ್ನೇ ಅಂತ್ಯಗೊಳಿಸಿಕೊಂಡಿದ್ದಾಳೆ. 

ಆಂದ್ರ ಪ್ರದೇಶದ ಓಂಗೋಲ್ ನ ಕುಮ್ಮರಿಪಲಂನ ವೇಣುಗೋಲಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮೌನಿಕಾ ಎಂಬಾಕೆ ಭಾವನ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ನತದೃಷ್ಟ ಯುವತಿ. ಮೌನಿಕಾ ತಂದೆ ನಾಗೇಂದ್ರ ಅವರಿಗೆ ಮೂರು ಜನ ಹೆಣ್ಣು ಮಕ್ಕಳಿದ್ದರು. 

ಮೊದಲಿಗೆ ಸುಧಾಕರ್ ಬಾಬು ನಾಗೇಂದ್ರ ಅವರ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸುಧಾಕರ್ ನಾಗೇಂದ್ರ ಅವರ ಎರಡನೇ ಮಗಳು ಮಾಧವಿಯನ್ನು ಪ್ರೀತಿಸುತ್ತಿದ್ದ. ಈ ವಿಷಯ ತಿಳಿದ ನಾಗೇಂದ್ರ ಅವರು ಇಬ್ಬರಿಗೂ ಮದುವೆ ಮಾಡಿಸಿದ್ದರು. 

ಈ ದಂಪತಿಗೆ ಇಬ್ಬರು ಮಕ್ಕಳಾದರು. ಆ ಮೇಲೆ ತನ್ನ ವರಸೆ ತೋರಿಸಿದ ಸುಧಾಕರ್ ನಾದಿನಿ ಮೌನಿಕಾ ಮೇಲೆ ಕಣ್ಣು ಹಾಕಿದ. ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದಾಗ ಆಕೆಗೆ ಬರುತ್ತಿದ್ದ ಮದುವೆ ಸಂಬಂಧಗಳನ್ನು ಕೆಡಿಸುತ್ತಿದ್ದ. ಇದರಿಂದ ರೋಸಿಹೋದ ಮೌನಿಕಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. 

ಇನ್ನು ತಂಗಿಯ ಸಾವಿನಿಂದ ಬೇಸತ್ತ ಮಾಧವಿ ಪೊಲೀಸರಿಗೆ ದೂರು ನೀಡಿದ್ದು ತಮ್ಮ ಪತಿಯ ಕಿರುಕುಳದಿಂದಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ದೂರು ನೀಡಿದ್ದಾಳೆ. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ