ಸಂಗ್ರಹ ಚಿತ್ರ 
ದೇಶ

ಪ್ರೀತಿಸಿ ಮದುವೆಯಾಗಿ ನಂತರ ನಾದಿನಿ ಮೇಲೆ ಕಣ್ಣಾಕಿದ ಭಾವ, ಬೇಡ ಬೇಡ ಅಂದ್ರೂ ಕಾಮಿಸಿದ ಪಾಪಿ!

ಅಕ್ಕನನ್ನು ಪ್ರೀತಿಸಿ ಮದುವೆಯಾಗಿದ್ದ ಭಾವ ಒಂದು ದಿನ ತನ್ನನ್ನು ಕಾಮಿಸುತ್ತಾನೆ ಎಂದು ನಾದಿನಿ ಭಾವಿಸಿರಲಿಲ್ಲ. ಬೇಡ ಬೇಡ ಅಂದರೂ ಹಿಂದೆ ಬಿದ್ದು ಸತಾಯಿಸುತ್ತಿದ್ದ ಭಾವನನ್ನು ಪರಿಪರಿಯಾಗಿ ಬೇಡಿಕೊಂಡರು ಮನಸ್ಸು ಕರಗದೆ ಹೋಗಿದ್ದರಿಂದ ಯುವತಿ ಕೊನೆಗೆ ತನ್ನ ಬಾಳನ್ನೇ ಅಂತ್ಯಗೊಳಿಸಿಕೊಂಡಿದ್ದಾಳೆ.

ಓಂಗೋಲ್​: ಅಕ್ಕನನ್ನು ಪ್ರೀತಿಸಿ ಮದುವೆಯಾಗಿದ್ದ ಭಾವ ಒಂದು ದಿನ ತನ್ನನ್ನು ಕಾಮಿಸುತ್ತಾನೆ ಎಂದು ನಾದಿನಿ ಭಾವಿಸಿರಲಿಲ್ಲ. ಬೇಡ ಬೇಡ ಅಂದರೂ ಹಿಂದೆ ಬಿದ್ದು ಸತಾಯಿಸುತ್ತಿದ್ದ ಭಾವನನ್ನು ಪರಿಪರಿಯಾಗಿ ಬೇಡಿಕೊಂಡರು ಮನಸ್ಸು ಕರಗದೆ ಹೋಗಿದ್ದರಿಂದ ಯುವತಿ ಕೊನೆಗೆ ತನ್ನ ಬಾಳನ್ನೇ ಅಂತ್ಯಗೊಳಿಸಿಕೊಂಡಿದ್ದಾಳೆ. 

ಆಂದ್ರ ಪ್ರದೇಶದ ಓಂಗೋಲ್ ನ ಕುಮ್ಮರಿಪಲಂನ ವೇಣುಗೋಲಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮೌನಿಕಾ ಎಂಬಾಕೆ ಭಾವನ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ನತದೃಷ್ಟ ಯುವತಿ. ಮೌನಿಕಾ ತಂದೆ ನಾಗೇಂದ್ರ ಅವರಿಗೆ ಮೂರು ಜನ ಹೆಣ್ಣು ಮಕ್ಕಳಿದ್ದರು. 

ಮೊದಲಿಗೆ ಸುಧಾಕರ್ ಬಾಬು ನಾಗೇಂದ್ರ ಅವರ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸುಧಾಕರ್ ನಾಗೇಂದ್ರ ಅವರ ಎರಡನೇ ಮಗಳು ಮಾಧವಿಯನ್ನು ಪ್ರೀತಿಸುತ್ತಿದ್ದ. ಈ ವಿಷಯ ತಿಳಿದ ನಾಗೇಂದ್ರ ಅವರು ಇಬ್ಬರಿಗೂ ಮದುವೆ ಮಾಡಿಸಿದ್ದರು. 

ಈ ದಂಪತಿಗೆ ಇಬ್ಬರು ಮಕ್ಕಳಾದರು. ಆ ಮೇಲೆ ತನ್ನ ವರಸೆ ತೋರಿಸಿದ ಸುಧಾಕರ್ ನಾದಿನಿ ಮೌನಿಕಾ ಮೇಲೆ ಕಣ್ಣು ಹಾಕಿದ. ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದಾಗ ಆಕೆಗೆ ಬರುತ್ತಿದ್ದ ಮದುವೆ ಸಂಬಂಧಗಳನ್ನು ಕೆಡಿಸುತ್ತಿದ್ದ. ಇದರಿಂದ ರೋಸಿಹೋದ ಮೌನಿಕಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. 

ಇನ್ನು ತಂಗಿಯ ಸಾವಿನಿಂದ ಬೇಸತ್ತ ಮಾಧವಿ ಪೊಲೀಸರಿಗೆ ದೂರು ನೀಡಿದ್ದು ತಮ್ಮ ಪತಿಯ ಕಿರುಕುಳದಿಂದಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ದೂರು ನೀಡಿದ್ದಾಳೆ. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT