ತರುಣ್ ಗೊಗೋಯ್ 
ದೇಶ

ಭಾರತೀಯರು ಹೊರಕ್ಕೆ, ವಿದೇಶಿಗರು ಒಳಕ್ಕೆ: ಎನ್ ಆರ್ ಸಿ ಬಗ್ಗೆ ತರುಣ್ ಗೊಗೋಯ್

ಆ.31 ರಂದು ಪ್ರಕಟವಾಗಿರುವ ಎನ್ ಆರ್ ಸಿ ಪಟ್ಟಿಯ ಬಗ್ಗೆ ಅಸ್ಸಾಂ ನ ಮಾಜಿ ಸಿಎಂ ತರುಣ್ ಗೊಗೋಯ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಆ.31 ರಂದು ಪ್ರಕಟವಾಗಿರುವ ಎನ್ ಆರ್ ಸಿ ಪಟ್ಟಿಯ ಬಗ್ಗೆ ಅಸ್ಸಾಂ ನ ಮಾಜಿ ಸಿಎಂ ತರುಣ್ ಗೊಗೋಯ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಅಧಿಕಾರಿಗಳು ಲಕ್ಷಾಂತರ ಭಾರತೀಯರನ್ನು ಎನ್ ಆರ್ ಸಿ ಪಟ್ಟಿಯಿಂದ ಹೊರಗಿಟ್ಟಿದ್ದಾರೆ ಎಂದು ಆರೋಪಿಸಿರುವ ತರುಣ್ ಗೊಗೋಯ್ ಭಾರತೀಯರನ್ನು ಹೊರಕ್ಕೆ ಹಾಕಿ, ವಿದೇಶಿಗರನ್ನು ಒಳಗೆ ಸೇರಿಸಲಾಗಿದೆ ಎಂದು ಹೇಳಿದ್ದಾರೆ. 

ನೈಜ ಭಾರತೀಯರನ್ನು ಪಟ್ಟಿಯಿಂದ ಹೊರಗಿಡಲಾಗಿದೆ, ಪ್ರಮುಖವಾಗಿ ಬಂಗಾಳಿ ಹಿಂದೂಗಳನ್ನು ಹೊರಗಿಡಲಾಗಿದೆ. ಹಲವು ವಿದೇಶಿಗರ ಹೆಸರನ್ನು ಪಟ್ಟಿಗೆ ಸೇರಿಸಲಾಗಿದೆ. ಎನ್ ಆರ್ ಸಿಯಲ್ಲಿ ಏನು ತಪ್ಪಾಗಿದೆ ಎಂಬುದನ್ನು ಬಿಜೆಪಿ ವಿವರಿಸಬೇಕೆಂದು ಎನ್ ಡಿ ಟಿವಿಗೆ ನೀಡಿದ ಸಂದರ್ಶನದಲ್ಲಿ ತರುಣ್ ಗೊಗೋಯ್ ಹೇಳಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT