ಪಶುವೈದ್ಯೆ ಅತ್ಯಾಚಾರಿಗಳಿಗೆ ತೆಲಂಗಾಣ ಜೈಲಿನಲ್ಲಿ ರಾಜಾತಿಥ್ಯ!: ಮಟನ್ ಕರಿ ಭೋಜನ! 
ದೇಶ

ಪಶುವೈದ್ಯೆ ಅತ್ಯಾಚಾರಿಗಳಿಗೆ ತೆಲಂಗಾಣ ಜೈಲಿನಲ್ಲಿ ವಿಶೇಷ ಆತಿಥ್ಯ, ಮಟನ್ ಕರಿ ಭೋಜನ! 

ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಅತ್ಯಾಚಾರಗೈದು ಶವವನ್ನು ಸುಟ್ಟುಹಾಕಿದ್ದ ನರರಾಕ್ಷಸರನ್ನು ಶಿಕ್ಷಿಸಲು ತಮಗೊಪ್ಪಿಸುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಆದರೆ ಜೈಲಿನಲ್ಲಿ ಸುರಕ್ಷಿತವಾಗಿರುವ ಅತ್ಯಾಚಾರಿಗಳಿಗೆ ಮಾತ್ರ ರಾಜಾತಿಥ್ಯ ದೊರೆಯುತ್ತಿದೆ. 

ತೆಲಂಗಾಣ: ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಅತ್ಯಾಚಾರಗೈದು ಶವವನ್ನು ಸುಟ್ಟುಹಾಕಿದ್ದ ನರರಾಕ್ಷಸರನ್ನು ಶಿಕ್ಷಿಸಲು ತಮಗೊಪ್ಪಿಸುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಆದರೆ ಜೈಲಿನಲ್ಲಿ ಸುರಕ್ಷಿತವಾಗಿರುವ ಅತ್ಯಾಚಾರಿಗಳಿಗೆ ಮಾತ್ರ ರಾಜಾತಿಥ್ಯ ದೊರೆಯುತ್ತಿದೆ. 

ತೆಲಂಗಾಣದ ಜೈಲಿನಲ್ಲಿ ಬಿಗಿ ಭದ್ರತೆಯಲ್ಲಿರುವ ನಾಲ್ವರು ಅತ್ಯಾಚಾರಿಗಳಿಗೆ ಭೂರಿ ಭೋಜನ ಪೂರೈಕೆ ಮಾಡಲಾಗಿದೆ. ಅತ್ಯಾಚಾರಿಗಳಿಗೆ ದಾಲ್ ರೈಸ್ ನೀಡಲಾಗಿದ್ದು, ಮಟನ್ ಕರಿಯನ್ನು ಉಣಬಡಿಸಲಾಗಿದೆ. 

ಈ ನಡುವೆ ಅತ್ಯಾಚಾರ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲು ವಿಳಂಬ ಮಾಡಿದ 3 ಪೊಲೀಸ್ ಅಧಿಕಾರಿಗಳನ್ನು ನಿರ್ಲಕ್ಷ್ಯಕ್ಕಾಗಿ ಅಮಾನತು ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT