ಅಧಿಕಾರಕ್ಕೇರಲು ಜನರಲ್ಲಿ ಭೀತಿ ಮೂಡಿಸುತ್ತಿವೆ; ಕಾಂಗ್ರೆಸ್, ಜೆಎಂಎಂ ವಿರುದ್ಧ ಮೋದಿ ಕಿಡಿ 
ದೇಶ

ಅಧಿಕಾರಕ್ಕೇರಲು ಜನರಲ್ಲಿ ಭೀತಿ ಮೂಡಿಸುತ್ತಿವೆ; ಕಾಂಗ್ರೆಸ್, ಜೆಎಂಎಂ ವಿರುದ್ಧ ಮೋದಿ ಕಿಡಿ

"ಜಾರ್ಖಂಡ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ಕಾಂಗ್ರೆಸ್ ಹಾಗೂ ಖಾರ್ಖಂಡ್ ಮುಕ್ತಿ ಮೋರ್ಚಾದ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶವನ್ನು ಲೂಟಿ ಮಾಡುವುದೊಂದೇ ಅವರ ಉದ್ದೇಶವಾಗಿದೆ"

ಜಾರ್ಖಂಡ್: ಜಾರ್ಖಂಡ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ಕಾಂಗ್ರೆಸ್ ಹಾಗೂ ಖಾರ್ಖಂಡ್ ಮುಕ್ತಿ ಮೋರ್ಚಾದ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶವನ್ನು ಲೂಟಿ ಮಾಡುವುದೊಂದೇ ಅವರ ಉದ್ದೇಶವಾಗಿದ್ದು, ಅದಕ್ಕಾಗಿ ರಾಜ್ಯದಲ್ಲಿ ಅಧಿಕಾರಕ್ಕೇರಲು ಹವಣಿಸುತ್ತಿದ್ದಾರೆ ಎಂದು ಆರೋಪಿಸಿದರು. 

ಇಲ್ಲಿನ ಬಿರ್ಸಾ ಕಾಲೇಜು ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ಹಾಗೂ ಜೆಎಂಎಂ ನ ಇತಿಹಾಸ ಹಾಗೂ ಕೃತ್ಯಗಳನ್ನು ಅರಿತಿರುವ ಜನರು ಆ ಪಕ್ಷಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ಎರಡೂ ಪಕ್ಷಗಳು ರಾಜ್ಯದ ನೈಸರ್ಗಿಕ ಸಂಪನ್ಮೂಲಗಳ ಮೇಲೆ ಕಣ್ಣಿಟ್ಟಿವೆ. ಅವರಿಗೆ ಕೈಗಾರಿಕೋದ್ಯಮ ಮತ್ತು ಅಭಿವೃದ್ಧಿ ಬೇಕಿಲ್ಲ. ಏಕೆಂದರೆ ಜನರ ಕೈಯಲ್ಲಿ ಹಣ ಓಡಾಡಲಾರಂಭಿಸಿದರೆ ಅವರನ್ನು ಪರಿಗಣಿಸುವುದಿಲ್ಲ ಎಂಬ ಸತ್ಯ ವಿಪಕ್ಷಗಳಿಗೆ ತಿಳಿದಿದೆ ಎಂದು ಲೇವಡಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT