ನಿರ್ಭಯಾ ಅತ್ಯಾಚಾರಿಗಳು 
ದೇಶ

ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಡಿ.16ರೊಳಗೆ ಗಲ್ಲಿಗೇರಿಸಿ: ಡಿಸಿಡಬ್ಲ್ಯೂ ಮುಖ್ಯಸ್ಥೆ

ನಿರ್ಭಯಾ ಪ್ರಕರಣಕ್ಕೆ ಸಂಬಂಧಿಸಿದ ಸಲ್ಲಿಕೆಯಾಗಿರುವ ಎಲ್ಲಾ ಕ್ಷಮಾಧಾನ ಅರ್ಜಿಗಳನ್ನು ತಿರಸ್ಕರಿಸಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಮಾಡಿರುವ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್...

ನವದೆಹಲಿ: ನಿರ್ಭಯಾ ಪ್ರಕರಣಕ್ಕೆ ಸಂಬಂಧಿಸಿದ ಸಲ್ಲಿಕೆಯಾಗಿರುವ ಎಲ್ಲಾ ಕ್ಷಮಾಧಾನ ಅರ್ಜಿಗಳನ್ನು ತಿರಸ್ಕರಿಸಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಮಾಡಿರುವ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್, ಗುರುವಾರ ಪ್ರಕರಣದ ಎಲ್ಲಾ ಅಪರಾಧಿಗಳನ್ನು ಡಿಸೆಂಬರ್ 16ರೊಳಗೆ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ರಾಷ್ಟ್ರಪತಿಯವರಿಗೆ ಪತ್ರ ಬರೆದಿರುವ ಅವರು, ಆರು ತಿಂಗಳಲ್ಲಿ ಎಲ್ಲಾ ಅತ್ಯಾಚಾರಿಗಳಿಗೆ ಆರು ತಿಂಗಳೊಳಗೆ ಮರಣದಂಡನೆ ಶಿಕ್ಷೆ ವಿಧಿಸುವ ಕಾನೂನುಗಳನ್ನು ತಕ್ಷಣವೇ ಜಾರಿಗೆ ತರಬೇಕು. ಮತ್ತು ಅಗತ್ಯವಿರುವ ಎಲ್ಲಾ ಕಾರ್ಯವಿಧಾನಗಳನ್ನು ಪ್ರಾರಂಭಿಸಬೇಕು ಎಂದು ಮನವಿ ಮಾಡಿದ್ದಾರೆ.

ನಿರ್ಭಯಾ ಅಪರಾಧಿಗಳನ್ನು ತಕ್ಷಣ ಗಲ್ಲಿಗೇರಿಸುವುದನ್ನು ಖಾತ್ರಿಪಡಿಸಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅವರು ತಮ್ಮ ಪತ್ರದಲ್ಲಿ ಕೋರಿದ್ದಾರೆ, ದೆಹಲಿಯಲ್ಲಿ ಹದಿಮೂರು ವರ್ಷಗಳಿಂದ ಸುಮಾರು 66000 ಪೊಲೀಸ್ ಸಿಬ್ಬಂದಿ ಕೊರತೆ ಇದೆ. ಆದಷ್ಟು ಬೇಗ ಈ ಹುದ್ದೆಗಳನ್ನು ಭರ್ತಿ ಮಾಡಬೇಕು ಅವರು ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT