ಸಂಗ್ರಹ ಚಿತ್ರ 
ದೇಶ

ಪಾಪಿಗಳಿಗೆ ದೇವರೇ ತಕ್ಕ ಶಾಸ್ತಿ ಮಾಡಿದ್ದಾನೆ: ಎನ್ಕೌಂಟರ್ ಕುರಿತು ಪ್ರಿಯಾಂಕಾ ಪೋಷಕರು

ತಮ್ಮ ಮಗಳನ್ನು ಹರಿದು ಮುಕ್ಕಿದ ಪಾಪಿಗಳಗೇ ದೇವರೇ ತಕ್ಕ ಶಾಸ್ತಿ ಮಾಡಿದ್ದಾನೆ ಎಂದು ಹೈದರಾಬಾದ್ ಪಶು ವೈದ್ಯೆ ಪ್ರಿಯಾಂಕಾರೆಡ್ಡಿ ಪೋಷಕರು ಹೇಳಿದ್ದಾರೆ.

ಹೈದರಾಬಾದ್: ತಮ್ಮ ಮಗಳನ್ನು ಹರಿದು ಮುಕ್ಕಿದ ಪಾಪಿಗಳಗೇ ದೇವರೇ ತಕ್ಕ ಶಾಸ್ತಿ ಮಾಡಿದ್ದಾನೆ ಎಂದು ಹೈದರಾಬಾದ್ ಪಶು ವೈದ್ಯೆ ಪ್ರಿಯಾಂಕಾರೆಡ್ಡಿ ಪೋಷಕರು ಹೇಳಿದ್ದಾರೆ.

ಪ್ರಿಯಾಂಕಾರೆಡ್ಡಿ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ ಸುದ್ದಿ ಇದೀಗ ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದು, ಪೊಲೀಸರ ಕಾರ್ಯಕ್ಕೆ ಎಲ್ಲಡೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ. ಇನ್ನು ಪೊಲೀಸರ ಕಾರ್ಯಕ್ಕೆ ಪ್ರಿಯಾಂಕಾ ರೆಡ್ಡಿ ಪೋಷಕರು ಕೂಡ ಹರ್ಷ ವ್ಯಕ್ತಪಡಿಸಿದ್ದು. ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾರೆಡ್ಡಿ ತಾಯಿ, ತಮ್ಮ ಮಗಳನ್ನು ಹರಿದು ಮುಕ್ಕಿದ ಪಾಪಿಗಳಗೇ ದೇವರೇ ತಕ್ಕ ಶಾಸ್ತಿ ಮಾಡಿದ್ದಾನೆ. ಆ ದೇವರೇ ಪಾಪಿಗಳಿಗೆ ಶಿಕ್ಷೆ ನೀಡುವ ಮೂಲಕ ನನ್ನ ಮಗಳಿಗೆ ನ್ಯಾಯ ಕೊಡಿಸಿದ್ದಾನೆ ಎಂದು ಹೇಳಿದ್ದಾರೆ.

ಅಂತೆಯೇ ಪೊಲೀಸರ ಕಾರ್ಯವನ್ನು ಶ್ಲಾಘಿಸಿರುವ ನಿರ್ಭಯಾ ತಾಯಿ ಆಶಾದೇವಿ ಅವರು, ಪೊಲೀಸರ ಕಾರ್ಯ ನಿಜಕ್ಕೂ ಮೆಚ್ಚುವಂತದ್ದು. ಎನ್ ಕೌಂಟರ್ ಮಾಡಿರುವ ಪೊಲೀಸರ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT