ಐಸಿಯುನಲ್ಲಿ ವಿವಾಹವಾದ ಯುವಕ 
ದೇಶ

ಆತ್ಮಹತ್ಯೆಗೆ ಯತ್ನಿಸಿದ ಯುವತಿಗೆ ಐಸಿಯುನಲ್ಲಿ ತಾಳಿ ಕಟ್ಟಿ ಪರಾರಿಯಾದ ಪ್ರಿಯತಮ!

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಆತ್ಮಹತ್ಯೆಗೆ ಯತ್ನಿಸಿದ ತನ್ನ ಪ್ರೇಯಸಿಯನ್ನು ಬಲವಂತದಿಂದಲೇ ಮದುವೆಯಾದ ಪ್ರಿಯಕರನೊಬ್ಬ ಬಳಿಕ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. 

ಪುಣೆ:  ಮಹಾರಾಷ್ಟ್ರದ ಪುಣೆ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಆತ್ಮಹತ್ಯೆಗೆ ಯತ್ನಿಸಿದ ತನ್ನ ಪ್ರೇಯಸಿಯನ್ನು ಬಲವಂತದಿಂದಲೇ ಮದುವೆಯಾದ ಪ್ರಿಯಕರನೊಬ್ಬ ಬಳಿಕ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. 

ವಿವಾಹವಾಗಲು ಯುವಕ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವತಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. 

 ತಾಳಿಕಟ್ಟ ಪರಾರಿಯಾದ ಯುವಕನ ವಿರುದ್ಧ ಯುವತಿ  ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ಸುರಾಜ್ ನಾಲ್ವಾಡೆ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ವಿಚಾರಣೆ ಪ್ರಾಥಮಿಕ ಹಂತದಲ್ಲಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ  ಎಂದು ವಿಚಾರಣಾಧಿಕಾರ ಪ್ರಕಾಶ್ ರಾಥೋರ್ ಹೇಳಿದ್ದಾರೆ. 

ಸುರಾಜ್ ನಾಲ್ವಾಡೆ ಬಲವಂತದಿಂದ ತನ್ನ ಮೇಲೆ ದೈಹಿಕ ಸಂಪರ್ಕ ನಡೆಸಿದ್ದಾನೆ.  ತಾನೂ  ಕೆಳ ಜಾತಿಗೆ ಸೇರಿರುವುದರಿಂದ ಮದುವೆಯಾಗಲು ಆತ ನಿರಾಕರಿಸಿರುವುದಾಗಿ ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

'Glad Was In Audience': ಮತ್ತೆ ಪ್ರಧಾನಿಯನ್ನು ಹಾಡಿ ಹೊಗಳಿದ ಶಶಿ ತರೂರ್, ಗುಲಾಮ ಮನಸ್ಥಿತಿ ಕುರಿತ ಹೇಳಿಕೆ, ಕಾಂಗ್ರೆಸ್ ಕೆಂಡ!

'ವಾರಕ್ಕೆ 72 ಗಂಟೆ ಕೆಲಸ, ಮನಸ್ಥಿತಿ ಬದಲಾಗಬೇಕು, ಪ್ರಧಾನಿ ಮೋದಿ ಆದರ್ಶ': ಚೀನಾ ಹಿಂದಿಕ್ಕಲು ಇನ್ಫೋಸಿಸ್ ನಾರಾಯಣ ಮೂರ್ತಿ '9,9,6' ಸೂತ್ರ!

'AI' ಹೇಳುವುದೆಲ್ಲವನ್ನೂ ಕುರುಡಾಗಿ ನಂಬಬೇಡಿ: Google ಮುಖ್ಯಸ್ಥ ಸುಂದರ್ ಪಿಚೈ, ಹೀಗೆ ಹೇಳಿದ್ಯಾಕೆ?

Delhi blast: ಸ್ಫೋಟಕ್ಕೂ ಮುನ್ನ 'ಆತ್ಮಾಹುತಿ ಬಾಂಬ್ ದಾಳಿ' ಬಗ್ಗೆ ಮಾತಾಡಿದ ಡಾ. ಉಮರ್; ವಿಡಿಯೋದಲ್ಲಿ ಉಗ್ರ ಹೇಳಿದ್ದೇನು?

SCROLL FOR NEXT