ಹತ್ಯೆಯಾದ ಆರೋಪಿಗಳು 
ದೇಶ

ಕಾಮುಕರ ಎನ್'ಕೌಂಟರ್: ಆರೋಪಿಗಳ ಮೃತದೇಹ ಹಸ್ತಾಂತರಕ್ಕೆ ಕುಟುಂಬಸ್ಥರ ಧರಣಿ

ಪಶುವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಎನ್‍ಕೌಂಟರ್‍ ನಲ್ಲಿ ಹತ್ಯೆಯಾದ ಆರೋಪಿಗಳಲ್ಲಿ ಒಬ್ಬನಾದ ಚೆನ್ನಕೇಶವಲು ಮೃತದೇಹವನ್ನು ತಮಗೆ ಒಪ್ಪಿಸುವಂತೆ ಆತನ ಕುಟುಂಬದವರು ನಾರಾಯಣಪೇಟ್‍ ಜಿಲ್ಲೆಯ ಮುತ್ಕಲ್‍ ಮಂಡಲದ ಗುಡಿಗಂಡ್ಲ ಗ್ರಾಮದಲ್ಲಿ ಧರಣಿ ನಡೆಸಿದ್ದಾರೆ.

ಹೈದರಾಬಾದ್‍: ಪಶುವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಎನ್‍ಕೌಂಟರ್‍ ನಲ್ಲಿ ಹತ್ಯೆಯಾದ ಆರೋಪಿಗಳಲ್ಲಿ ಒಬ್ಬನಾದ ಚೆನ್ನಕೇಶವಲು ಮೃತದೇಹವನ್ನು ತಮಗೆ ಒಪ್ಪಿಸುವಂತೆ ಆತನ ಕುಟುಂಬದವರು ನಾರಾಯಣಪೇಟ್‍ ಜಿಲ್ಲೆಯ ಮುತ್ಕಲ್‍ ಮಂಡಲದ ಗುಡಿಗಂಡ್ಲ ಗ್ರಾಮದಲ್ಲಿ ಧರಣಿ ನಡೆಸಿದ್ದಾರೆ.

ಆರೋಪಿ ಚೆನ್ನಕೇಶವುಲು ಪತ್ನಿ ರೇಣುಕಾ ಮತ್ತು ತಾಯಿ ಜಯಮ್ಮ ಅವರು ರಸ್ತೆಯಲ್ಲಿ ಧರಣಿ ನಡೆಸಿ, ಮೃತದೇಹದ ಅಂತ್ಯಕ್ರಿಯೆಯನ್ನು ಪೊಲೀಸರು ನಡೆಸುವ ಬದಲಿಗೆ ತಮ್ಮ ಕೃಷಿ ಜಮೀನನಲ್ಲೇ ನೆರವೇರಿಸಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.

ಹತ್ಯೆಯ ಆರೋಪಿಯ ಕುಟುಂಬದವರು ಧರಣಿ ನಡೆಸಿದ್ದರಿಂದ ಈ ಪ್ರದೇಶದಲ್ಲಿ ಉದ್ರಿಕ್ತ ವಾತಾವರಣ ಉಂಟಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT