ರಾಮನಾಥ್ ಕೋವಿಂದ್ 
ದೇಶ

ಭಾರತವನ್ನು ವೈದಕೀಯ ತಂತ್ರಜ್ಞಾನ ಕೇಂದ್ರವನ್ನಾಗಿಸಲು ರಾಷ್ಟ್ರಪತಿ ಕರೆ 

ಭಾರತವನ್ನು ವೈದ್ಯಕೀಯ ತಂತ್ರಜ್ಞಾನ ಕೇಂದ್ರವನ್ನಾಗಿಸುವುದನ್ನು ಮತ್ತು ಕಡಿಮೆ ವೆಚ್ಚದ ರೋಗ ಪತ್ತೆ, ಚಿಕಿತ್ಸೆ ಮತ್ತು ಪುನರ್ವಸತಿ ಸೇವೆಗಳನ್ನು ಅಭಿವೃದ್ಧಿ ಪಡಿಸಬೇಕಾದ ಅಗತ್ಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಪಾದಿಸಿದ್ದಾರೆ.

ಜೋಧ್ ಪುರ: ಭಾರತವನ್ನು ವೈದ್ಯಕೀಯ ತಂತ್ರಜ್ಞಾನ ಕೇಂದ್ರವನ್ನಾಗಿಸುವುದನ್ನು ಮತ್ತು ಕಡಿಮೆ ವೆಚ್ಚದ ರೋಗ ಪತ್ತೆ, ಚಿಕಿತ್ಸೆ ಮತ್ತು ಪುನರ್ವಸತಿ ಸೇವೆಗಳನ್ನು ಅಭಿವೃದ್ಧಿ ಪಡಿಸಬೇಕಾದ ಅಗತ್ಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಪಾದಿಸಿದ್ದಾರೆ. 

ಇಲ್ಲಿನ ಏಮ್ಸ್ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿನ ಎರಡನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಭಾರತ, ಸ್ವಂತವಾಗಿ ಉಪಕರಣಗಳನ್ನು ತಯಾರಿಸುವುದು ತುಂಬಾ ಮುಖ್ಯವಾಗಿದೆ. ಇದರಿಂದ ಕಡಿಮೆ ದರದಲ್ಲಿ ಆರೋಗ್ಯ ರಕ್ಷಣೆ ಸೇವೆಗಳು ಒದಗುವುದಲ್ಲದೆ, ಮೇಕ್ ಇನ್ ಇಂಡಿಯಾ ಉಪಕ್ರಮದ ಭಾಗವಾಗಿ ಭಾರತ ವೈದ್ಯಕೀಯ ತಂತ್ರಜ್ಞಾನ ಕೇಂದ್ರವಾಗಲು ಸಹಕಾರಿಯಾಗಲಿದೆ ಎಂದು ಹೇಳಿದರು.  

ವೈದ್ಯಕೀಯ ವಿದ್ಯಾರ್ಥಿಗಳು ಕನಿಕರ ಮನಸ್ಸು ಬೆಳೆಸಿಕೊಳ್ಳಬೇಕು. ಜನರ ಜೀವ ಉಳಿಸಲು ಮತ್ತು ಜನರ ಆರೋಗ್ಯ ಸುಧಾರಿಸಲು ತಮ್ಮ ಕೌಶಲ ಮತ್ತು ಜ್ಞಾನವನ್ನು ಬಳಸಿಕೊಳ್ಳಬೇಕು. ಇಡೀ ವೈದ್ಯ ವೃತ್ತಿ ಜೀವನದಲ್ಲಿ ವೃತ್ತಿಪರತೆಯನ್ನು ಕಾಪಾಡಿಕೊಳ್ಳಬೇಕು. ತಮ್ಮ ಸುತ್ತಲಿನ ಸಮಾಜ ಎಂದಿಗೂ ಮರೆಯಲಾಗದಂತೆ ಎಲ್ಲ ವೈದ್ಯರು ಮತ್ತು ನರ್ಸಿಂಗ್ ಪದವೀಧರರು ಸೇವೆಯನ್ನು ಸಲ್ಲಿಸಬೇಕು ಎಂದು ಅವರು ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT