ಸಾಂದರ್ಭಿಕ ಚಿತ್ರ 
ದೇಶ

ವಿಐಪಿ ಬ್ರೇಕ್ ದರ್ಶನ ಟಿಕೆಟ್ ದರ ಹೆಚ್ಚಿಸಿಲ್ಲ- ಟಿಟಿಡಿ ಸ್ಪಷ್ಟನೆ 

ತಿರುಮಲ ತಿರುಪತಿ ದೇವಸ್ಥಾನ ಮಂಡಳಿ(ಟಿಟಿಡಿ) ಗಣ್ಯವ್ಯಕ್ತಿಗಳ (ವಿಐಪಿ) ಬ್ರೇಕ್ ದರ್ಶನದ ದರವನ್ನು ಹೆಚ್ಚಿಸಿಲ್ಲ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಸ್ಪಷ್ಟಪಡಿಸಿದ್ದಾರೆ. 

ತಿರುಮಲ: ತಿರುಮಲ ತಿರುಪತಿ ದೇವಸ್ಥಾನ ಮಂಡಳಿ(ಟಿಟಿಡಿ) ಗಣ್ಯವ್ಯಕ್ತಿಗಳ (ವಿಐಪಿ) ಬ್ರೇಕ್ ದರ್ಶನದ ದರವನ್ನು ಹೆಚ್ಚಿಸಿಲ್ಲ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಸ್ಪಷ್ಟಪಡಿಸಿದ್ದಾರೆ. 

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಸಮುದಾಯಗಳು ಹೆಚ್ಚಿರುವ ಪ್ರದೇಶಗಳಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಗಳನ್ನು ನಿರ್ಮಿಸುವುದು ಶ್ರೀ ವೆಂಕಟೇಶ್ವರ ಆಲಯ ನಿರ್ಮಾಣ (ಶ್ರೀವಾನಿ) ಟ್ರಸ್ಟ್ ನ ಗುರಿಯಾಗಿದೆ ಎಂದು ಅವರು ಹೇಳಿದ್ದಾರೆ. 

ಶ್ರೀವಾನಿ ಟ್ರಸ್ಟ್ ಗೆ  10,000 ರೂ ದೇಣಿಗೆಯಾಗಿದೆ. ಆದರೆ, ವಿಐಪಿ ಬ್ರೇಕ್ ದರ್ಶನಕ್ಕೆ ಟಿಕೆಟ್ ದರ 500 ರೂ.ನಷ್ಟಿದೆ ಎಂದು ಸಿಂಘಾಲ್ ಅವರು ಯಾತ್ರಿಕರ ಮಾಸಿಕ ‘ನಿಮ್ಮ ಕಾರ್ಯ ನಿರ್ವಹಣಾಧಿಕಾರಿಗೆ ಕರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT