ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯರು 
ದೇಶ

ದೆಹಲಿ ಅಗ್ನಿ ಅವಘಡ:ಮೃತ ಕಾರ್ಮಿಕರ ಕುಟುಂಬಕ್ಕೆ ದೆಹಲಿ ಸರ್ಕಾರ 10 ಲಕ್ಷ ರೂ ಪರಿಹಾರ ಘೋಷಣೆ 

ಉತ್ತರ ದೆಹಲಿಯ ಅನಜ್ ಮಂಡಿ ಬೆಂಕಿ ಆಕಸ್ಮಿಕ ಅವಘಡದಲ್ಲಿ ಮೃತಪಟ್ಟ 43 ಮಂದಿ ಕಾರ್ಮಿಕರ ಕುಟುಂಬದವರಿಗೆ ದೆಹಲಿ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ನವದೆಹಲಿ: ಉತ್ತರ ದೆಹಲಿಯ ಅನಜ್ ಮಂಡಿ ಬೆಂಕಿ ಆಕಸ್ಮಿಕ ಅವಘಡದಲ್ಲಿ ಮೃತಪಟ್ಟ 43 ಮಂದಿ ಕಾರ್ಮಿಕರ ಕುಟುಂಬದವರಿಗೆ ದೆಹಲಿ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.


ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಏಳು ದಿನಗಳೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಆದೇಶ ನೀಡಿರುವ ದೆಹಲಿ ಸರ್ಕಾರ ಮೃತ ಕಾರ್ಮಿಕರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಇಂದು ಬೆಳಗ್ಗೆ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನ್ಯಾಯಾಂಗ ತನಿಖೆಗೆ ಆದೇಶಿಸಿದರು. ಮೃತ ಕಾರ್ಮಿಕರು ಮತ್ತು ಗಾಯಗೊಂಡವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗಳಿಗೆ ಸಹ ಸಿಎಂ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT