ತಿರುಪತಿ ಲಡ್ಡು ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿವಢ 
ದೇಶ

ತಿರುಪತಿ ಲಡ್ಡು ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿವಢ

ವಿಶ್ವ ಪ್ರಸಿದ್ಧ ತಿರುಮಲ ದೇವಸ್ಥಾನದ ಲಡ್ಡು ತಯಾರಿಸುವ ಅಡುಗೆ ಕೋಣೆಯಲ್ಲಿ ಅಗ್ನಿ ಅವಘಟ ಸಂಭವಿಸಿದ್ದು, ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. 

ತಿರುಪತಿ: ವಿಶ್ವ ಪ್ರಸಿದ್ಧ ತಿರುಮಲ ದೇವಸ್ಥಾನದ ಲಡ್ಡು ತಯಾರಿಸುವ ಅಡುಗೆ ಕೋಣೆಯಲ್ಲಿ ಅಗ್ನಿ ಅವಘಟ ಸಂಭವಿಸಿದ್ದು, ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. 

ಬೆಂಕಿಯ ಪರಿಣಾಮ ನೋಡನೋಡುತ್ತಿದ್ದಂತೆಯೇ ದಟ್ಟ ಹೊಗೆ ಮತ್ತು ಬೆಂಕಿ ಕೋಣೆಯನ್ನು ಆವರಿಸಿಕೊಂಡಿತ್ತು. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯ ಕೆನ್ನಾಲಿಗೆ ಹರಡದಂತೆ ನಿಯಂತ್ರಿಸಿದ್ದಾರೆ. 

ಬೆಂಕಿ ಅವಘಟಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಆದರೂ, ಪ್ರಾಥಣಿಕ ತನಿಖೆಯ ಪ್ರಕಾರ ಲಡ್ಡು ತಯಾರಿಕೆ ವೇಳೆ ಸಿಬ್ಬಂದಿಯೋರ್ವ ದೊಡ್ಡ ಪಾತ್ರೆಯಲ್ಲಿ ಎಣ್ಣೆ ಸುರಿಯುತ್ತಿದ್ದ ಸಂದರ್ಭದಲ್ಲಿ ಒಲೆಯ ಬೆಂಕಿ ತಾಗಿದೆ. ಇದರಿಂದ ಬೆಂಕಿ ಹೊತ್ತಿಕೊಂಡಿತ್ತು ಎಂದು ಹೇಳಲಾಗುತ್ತಿದೆ. 

ಇದು ಕೋಣೆಯಲ್ಲಿ ಶೇಖರಿಸಿಟ್ಟಿದ್ದ ತುಪ್ಪ ಮತ್ತು ಎಣ್ಣೆಯ ಡಬ್ಬಗಳಿಗೂ ವ್ಯಾಪಾಸಿದೆ. ಜಾಗೃತಗೊಡ ಸಿಬ್ಬಂದಿ ಒಲೆಗಳನ್ನೆಲ್ಲವನ್ನೂ ನಂದಿಸಿದರೂ ಅಗ್ನಿಯ ತೀವ್ರತೆ ತಡೆಯಲು ಸಾಧ್ಯವಾಗಿಲ್ಲ. ಘಟನೆ ಕುರಿತು ದೇವಸ್ಥಾನ ಆಡಳಿತ ಮಂಡಳಿ ತನಿಖೆಗೆ ಆದೇಶಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT