ಹೈದರಾಬಾದ್ ಎನ್ಕೌಂಟರ್: ತೆಲಂಗಾಣ ಸಿಎಂ ಕೆಸಿಆರ್, ಪೊಲೀಸರ ಬಗ್ಗೆ ಆಂಧ್ರ ಸಿಎಂ ಜಗನ್ ರೆಡ್ಡಿ ಹೇಳಿದ್ದು ಇಷ್ಟು... 
ದೇಶ

ಹೈದರಾಬಾದ್ ಎನ್ಕೌಂಟರ್: ತೆಲಂಗಾಣ ಸಿಎಂ ಕೆಸಿಆರ್, ಪೊಲೀಸರ ಬಗ್ಗೆ ಆಂಧ್ರ ಸಿಎಂ ಜಗನ್ ರೆಡ್ಡಿ ಹೇಳಿದ್ದು ಇಷ್ಟು...

ಹೈದರಾಬಾದ್ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಸಿಎಂ ಜಗನ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. 

ಅಮರಾವತಿ: ಹೈದರಾಬಾದ್ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಸಿಎಂ ಜಗನ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. 

ಪಶುವೈದ್ಯೆಯ ಅತ್ಯಾಚಾರಿಗಳ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ಮಾತನಾಡಿರುವ ಜಗನ್ ರೆಡ್ಡಿ, ಹೈದರಾಬಾದ್ ಪೊಲೀಸರ ನಡೆಯನ್ನು ಹೊಗಳಿದ್ದಾರೆ. 

ಆಂಧ್ರಪ್ರದೇಶದ ವಿಧಾನಸಭೆಯಲ್ಲಿ ಮಾತನಾಡಿರುವ ಜಗನ್ ರೆಡ್ದಿ, ತೆಲಂಗಾಣ ಸಿಎಂ ಕೆಸಿಆರ್ ಹಾಗೂ ಅಲ್ಲಿನ ಪೊಲೀಸ್ ಅಧಿಕಾರಿಗಳಿಗೆ ಹ್ಯಾಟ್ಸ್ ಆಫ್ ಎಂದು ಹೇಳಿದ್ದಾರೆ. 

ಟಿವಿ ಹಾಗೂ ನ್ಯೂಸ್ ಪೇಪರ್ ಗಳಲ್ಲಿ ಇಡಿಯ ಪ್ರಕರಣವನ್ನು ನೋಡಿದ್ದೆ. ದಿಶಾ ಪೋಷಕರ ನೋವನ್ನು ಅರ್ಥಮಾಡಿಕೊಳ್ಳಬಲ್ಲೆ. ನಾನೂ ಸಹ ಇಬ್ಬರು ಹೆಣ್ಣುಮಕ್ಕಳ ತಂದೆ, ಓರ್ವ ಸಹೋದರಿ ಇದ್ದಾಳೆ. ಓರ್ವ ತಂದೆಯಾಗಿ ಈ ಹೇಯ ಕೃತ್ಯಕ್ಕೆ ಸಂಬಂಧಿಸಿದಂತೆ ಹೇಗೆ ನಿಯಮಗಳ ಬಗ್ಗೆ ಮಾತನಾಡಲಿ ಎಂದು ಜಗನ್ ರೆಡ್ಡಿ ಹೇಳಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT