ಲೋಕಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ 
ದೇಶ

ಪೌರತ್ವ ತಿದ್ದುಪಡಿ ಮಸೂದೆ 2019 ರಾಜ್ಯಸಭೆಯಲ್ಲಿ ನಾಳೆ ಮಂಡನೆ 

ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಪೌರತ್ವ (ತಿದ್ದುಪಡಿ)ಮಸೂದೆ 2019 ರಾಜ್ಯಸಭೆಯಲ್ಲಿ ನಾಳೆ ಮಂಡನೆಯಾಗಲಿದೆ. 

ನವದೆಹಲಿ: ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಪೌರತ್ವ (ತಿದ್ದುಪಡಿ)ಮಸೂದೆ 2019 ರಾಜ್ಯಸಭೆಯಲ್ಲಿ ನಾಳೆ ಮಂಡನೆಯಾಗಲಿದೆ.

ತಿದ್ದುಪಡಿ ಮಸೂದೆ ಜಾರಿಗೆ ಬಂದರೆ ಹಿಂದೂ, ಕ್ರೈಸ್ತ, ಸಿಖ್, ಬೌದ್ಧರು ಮತ್ತು ಜೊರಾಸ್ಟ್ರಿಯನ್ ಸಮುದಾಯದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾಗಿ ಅಲ್ಲಿಂದ ಬಂದು ಭಾರತದಲ್ಲಿ ಆಶ್ರಯ ಪಡೆದವರಿಗೆ ಭಾರತದಲ್ಲಿ ನಾಗರಿಕತ್ವ ಸಿಗಲಿದೆ.


ತಿದ್ದುಪಡಿ ಮಸೂದೆ ಜಾರಿಗೆ ಬರಲು ರಾಜ್ಯ ಸಭೆಯಲ್ಲಿ ಮೋದಿ ಸರ್ಕಾರಕ್ಕೆ 123 ಸಂಸದರ ಬೆಂಬಲ ಸಿಗಬೇಕು. ರಾಜ್ಯಸಭೆಯ ಒಟ್ಟು ಸದಸ್ಯರ ಸಂಖ್ಯೆ 245 ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT