ದೇಶ

ಪೌರತ್ವ ತಿದ್ದುಪಡಿ ಮಸೂದೆ 2019 ರಾಜ್ಯಸಭೆಯಲ್ಲಿ ನಾಳೆ ಮಂಡನೆ 

Sumana Upadhyaya

ನವದೆಹಲಿ: ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಪೌರತ್ವ (ತಿದ್ದುಪಡಿ)ಮಸೂದೆ 2019 ರಾಜ್ಯಸಭೆಯಲ್ಲಿ ನಾಳೆ ಮಂಡನೆಯಾಗಲಿದೆ.

ತಿದ್ದುಪಡಿ ಮಸೂದೆ ಜಾರಿಗೆ ಬಂದರೆ ಹಿಂದೂ, ಕ್ರೈಸ್ತ, ಸಿಖ್, ಬೌದ್ಧರು ಮತ್ತು ಜೊರಾಸ್ಟ್ರಿಯನ್ ಸಮುದಾಯದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾಗಿ ಅಲ್ಲಿಂದ ಬಂದು ಭಾರತದಲ್ಲಿ ಆಶ್ರಯ ಪಡೆದವರಿಗೆ ಭಾರತದಲ್ಲಿ ನಾಗರಿಕತ್ವ ಸಿಗಲಿದೆ.


ತಿದ್ದುಪಡಿ ಮಸೂದೆ ಜಾರಿಗೆ ಬರಲು ರಾಜ್ಯ ಸಭೆಯಲ್ಲಿ ಮೋದಿ ಸರ್ಕಾರಕ್ಕೆ 123 ಸಂಸದರ ಬೆಂಬಲ ಸಿಗಬೇಕು. ರಾಜ್ಯಸಭೆಯ ಒಟ್ಟು ಸದಸ್ಯರ ಸಂಖ್ಯೆ 245 ಆಗಿದೆ.

SCROLL FOR NEXT