ಲೋಕಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ 
ದೇಶ

ಪೌರತ್ವ ತಿದ್ದುಪಡಿ ಮಸೂದೆ 2019 ರಾಜ್ಯಸಭೆಯಲ್ಲಿ ನಾಳೆ ಮಂಡನೆ 

ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಪೌರತ್ವ (ತಿದ್ದುಪಡಿ)ಮಸೂದೆ 2019 ರಾಜ್ಯಸಭೆಯಲ್ಲಿ ನಾಳೆ ಮಂಡನೆಯಾಗಲಿದೆ. 

ನವದೆಹಲಿ: ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಪೌರತ್ವ (ತಿದ್ದುಪಡಿ)ಮಸೂದೆ 2019 ರಾಜ್ಯಸಭೆಯಲ್ಲಿ ನಾಳೆ ಮಂಡನೆಯಾಗಲಿದೆ.

ತಿದ್ದುಪಡಿ ಮಸೂದೆ ಜಾರಿಗೆ ಬಂದರೆ ಹಿಂದೂ, ಕ್ರೈಸ್ತ, ಸಿಖ್, ಬೌದ್ಧರು ಮತ್ತು ಜೊರಾಸ್ಟ್ರಿಯನ್ ಸಮುದಾಯದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾಗಿ ಅಲ್ಲಿಂದ ಬಂದು ಭಾರತದಲ್ಲಿ ಆಶ್ರಯ ಪಡೆದವರಿಗೆ ಭಾರತದಲ್ಲಿ ನಾಗರಿಕತ್ವ ಸಿಗಲಿದೆ.


ತಿದ್ದುಪಡಿ ಮಸೂದೆ ಜಾರಿಗೆ ಬರಲು ರಾಜ್ಯ ಸಭೆಯಲ್ಲಿ ಮೋದಿ ಸರ್ಕಾರಕ್ಕೆ 123 ಸಂಸದರ ಬೆಂಬಲ ಸಿಗಬೇಕು. ರಾಜ್ಯಸಭೆಯ ಒಟ್ಟು ಸದಸ್ಯರ ಸಂಖ್ಯೆ 245 ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ- EU ನಡುವೆ 'Mother of All Deals: ಉರಿದುಕೊಂಡ ಅಮೆರಿಕ! ಹೇಳಿದ್ದೇನು?

ಮೆಕ್ಸಿಕೋ ಮಧ್ಯಭಾಗದಲ್ಲಿ ಫುಟ್ಬಾಲ್ ಮೈದಾನದಲ್ಲಿ ಬಂದೂಕುಧಾರಿಗಳ ಗುಂಡಿನ ದಾಳಿ: 11 ಮಂದಿ ಸಾವು, 12 ಜನರಿಗೆ ಗಾಯ-Video

'Gamosa'ಧರಿಸದ ರಾಹುಲ್! ಬಿಜೆಪಿ- ಕಾಂಗ್ರೆಸ್ ನಡುವೆ ಹೊಸ ಕಿತ್ತಾಟ!

ರಾಹುಲ್ ಗಾಂಧಿಗೆ 'Darpok'ಎಂದಿದ್ದಕ್ಕೆ ಜೀವ ಬೆದರಿಕೆ: ಮಾಜಿ ಕಾಂಗ್ರೆಸ್ ನಾಯಕ!

ತಪ್ಪಾಗಿ ಮನೆಯ 'ಡೋರ್ ಬೆಲ್' ಮಾಡಿದ್ದಕ್ಕೆ ಕಿರಿಕ್: ಡೆಲಿವರಿ ಏಜೆಂಟ್, ಸೆಕ್ಯೂರಿಟಿ ಗಾರ್ಡ್ ಗಳ ನಡುವೆ ಹೊಡೆದಾಟ- Video ವೈರಲ್

SCROLL FOR NEXT