'ಭಾರತದ ಸಂವಿಧಾನದ ಇತಿಹಾಸದಲ್ಲೇ ಇದು ಕರಾಳ ದಿನ' 
ದೇಶ

'ಭಾರತದ ಸಂವಿಧಾನದ ಇತಿಹಾಸದಲ್ಲೇ ಇದು ಕರಾಳ ದಿನ'

ಪೌರತ್ವ ತಿದ್ದುಪಡಿ ಮಸೂದೆ-2019 ಸಂಸತ್ ನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವುದು ಭಾರತದ ಸಂವಿಧಾನದ ಇತಿಹಾಸದಲ್ಲೇ ಕರಾಳ ದಿನ ಎಂದು ವ್ಯಾಖ್ಯಾನಿಸಲಾಗುತ್ತಿದೆ. 

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ-2019 ಸಂಸತ್ ನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವುದು ಭಾರತದ ಸಂವಿಧಾನದ ಇತಿಹಾಸದಲ್ಲೇ ಕರಾಳ ದಿನ ಎಂದು ವ್ಯಾಖ್ಯಾನಿಸಲಾಗುತ್ತಿದೆ. 

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪೌರತ್ವ ತಿದ್ದುಪಡಿ ಮಸೂದೆ ಸಂಬಂಧ ಬರೆದಿರುವ ಪತ್ರದಲ್ಲಿ ಈ ರೀತಿ ವ್ಯಾಖ್ಯಾನಿಸಿದ್ದಾರೆ. 

ಮಸೂದೆ ಅಂಗೀಕಾರಗೊಂಡಿರುವುದು ಭಾರತದ ಬಹುತ್ವದ ವಿರುದ್ಧ ಸಂಕುಚಿತ ಮನಸ್ಥಿತಿಯ, ಧರ್ಮಾಂಧತೆಯ ಗೆಲುವಾಗಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. 

ವಿಶ್ವವೇ ಮಹಾತ್ಮಾ ಗಾಂಧಿ ಅವರ 150 ನೇ ಜನ್ಮದಿನವನ್ನು ಆಚರಿಸುತ್ತಿದೆ. ಈಸಂದರ್ಭದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ ಆಗಿರುವುದು ವಿಪರ್ಯಾಸ. ಭಾರತ ಎಲ್ಲಾ ಜನರಿಗೂ ಮುಕ್ತವಾಗಿರುವ ದೇಶ ಎಂಬುದನ್ನು ಸ್ಪಷ್ಟವಾಗಿ ನಿರಾಕರಿಸುವ ಮಸೂದೆ ಇದಾಗಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT