ಪೌರತ್ವ ಮಸೂದೆ: ಅಸ್ಸಾಂ ನಲ್ಲಿ ಗುಂಡೇಟಿಗೆ ಇಬ್ಬರ ಸಾವು: ತ್ರಿಪುರಾ,ಮೇಘಾಲಯಗಳಲ್ಲಿ ಮೊಬೈಲ್ ಇಂಟರ್ ನೆಟ್ ಸ್ಥಗಿತ! 
ದೇಶ

ಪೌರತ್ವ ಮಸೂದೆ: ಅಸ್ಸಾಂ ನಲ್ಲಿ ಗುಂಡೇಟಿಗೆ ಇಬ್ಬರ ಸಾವು: ತ್ರಿಪುರಾ,ಮೇಘಾಲಯಗಳಲ್ಲಿ ಮೊಬೈಲ್ ಇಂಟರ್ ನೆಟ್ ಸ್ಥಗಿತ! 

ಪೌರತ್ವ ತಿದ್ದುಪಡಿ ಕಾನೂನು ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರ ಪೈಕಿ ಇಬ್ಬರು ಗುಂಡೇಟು ತಗುಲಿ ಗುವಾಹಟಿ ವೈದ್ಯಕೀಯ ಕಾಲೇಜಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಗುವಾಹಟಿ: ಪೌರತ್ವ ತಿದ್ದುಪಡಿ ಕಾನೂನು ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರ ಪೈಕಿ ಇಬ್ಬರು ಗುಂಡೇಟು ತಗುಲಿ ಗುವಾಹಟಿ ವೈದ್ಯಕೀಯ ಕಾಲೇಜಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಪಿಟಿಐ ವರದಿ ಮೂಲಕ ಈ ಮಾಹಿತಿ ಲಭ್ಯವಾಗಿದೆ. ಪೌರತ್ವ ತಿದ್ದುಪಡಿ ಕಾನೂನು ವಿರೋಧಿ ಪ್ರತಿಭಟನೆಯ ಕಿಚ್ಚು ಇಡಿ ಈಶಾನ್ಯ ರಾಜ್ಯಗಳಿಗೆ ವ್ಯಾಪಿಸಿದ್ದು, ಮೇಘಾಲಯ ಸೇರಿದಂತೆ ಹಲವೆಡೆ ಮೊಬೈಲ್ ಇಂಟರ್ ನೆಟ್ ಹಾಗೂ ಮೆಸೇಜಿಂಗ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. 

ಲೋಕಸಭೆಯಲ್ಲಿ ಮಸೂದೆ ಅಂಗೀಕಾರಗೊಂಡಾಗಿನಿಂದಲೂ ಮೇಘಾಲಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಎನ್ ಪಿಪಿಯ ಏಕೈಕ ಸಂಸದ ಅಗಥಾ ಸಂಗ್ಮಾ ಈ ಮಸೂದೆಯನ್ನು ಬೆಂಬಲಿಸಿದ್ದರು. ಈ ನಡುವೆ ಮೇಘಾಲಯ ಮುಖ್ಯಮಂತ್ರಿಗಳಾದ ಕೋನ್ರಾಡ್ ಸಂಗ್ಮಾ ಗೃಹ ಸಚಿವರನ್ನು ಭೇಟಿ ಮಾಡಿ ಮೇಘಾಲಯಕ್ಕೆ ಸಿಎಬಿಯಿಂದ ಯಾವುದೇ ಸಮಸ್ಯೆಯಾಗದಂತೆ ಭದ್ರತೆಯನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT