ಚಂದ್ರಶೇಖರ್ ಅಜಾದ್ 
ದೇಶ

ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಭೀಮ್ ಆರ್ಮಿ ಮುಖ್ಯಸ್ಥ ಅಜಾದ್ ಘೋಷಣೆ

ದಲಿತ ಸಮುದಾಯದ ಆಶೋತ್ತರಗಳಿಗನುಗುಣವಾಗಿ ಹೊಸ ರಾಜಕೀಯ ಸ್ಥಾಪಿಸುವುದಾಗಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಹೇಳಿದ್ದಾರೆ.

ನವ ದೆಹಲಿ: ದಲಿತ ಸಮುದಾಯದ ಆಶೋತ್ತರಗಳಿಗನುಗುಣವಾಗಿ ಹೊಸ ರಾಜಕೀಯ ಸ್ಥಾಪಿಸುವುದಾಗಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಹೇಳಿದ್ದಾರೆ.ಈ ಪಕ್ಷ ಬಹುಜನ ಸಮಾಜಕ್ಕೆ ಹೊಸ ರಾಜಕೀಯ ಆಯ್ಕೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ. 

ಪ್ರಾಮಾಣಿಕ, ದಕ್ಷತೆಯಿಂದ ಸಮಾಜಕ್ಕೆ ಕೊಡುಗೆ ನೀಡಲು ಬಯಸುವ ಯುವಕರು ಪಕ್ಷ ಸೇರ್ಪಡೆಯಾಗುವಂತೆ ಅವರು ಮನವಿ ಮಾಡಿದ್ದಾರೆ. ಈಗ ಕೆಲಸ ಮಾಡುವವರು ರಾಜಕಾರಣಿಗಳಾಗುತ್ತಾರೆ ಹೊರತು ಹಣ ಹೊಂದಿದವರಲ್ಲ   ಎಂದು ಟ್ವೀಟ್ ಮಾಡಿದ್ದು, ಹೊಸ ಪಕ್ಷಕ್ಕೆ ಹೆಸರು ನೀಡುವಂತೆ ಬೆಂಬಲಿಗರನ್ನು ಕೋರಿದ್ದಾರೆ.

ಹೊಸ ರಾಜಕೀಯ ಪಕ್ಷ ಸ್ಥಾಪನೆ ಆಯ್ಕೆ ಮಾಡಲು ನಿರ್ಧರಿಸಿದ್ದಾಗ ನನ್ನಗೆ ಹೊಸ ಭಾವನಾತ್ಮಕ ಕ್ಷಣ ಅನಿಸಿತು ಎಂದಿದ್ದಾರೆ.ಲೋಕಸಭಾ ಚುನಾವಣೆ ವೇಳೆಯಲ್ಲಿ ಅಜಾದ್ ಬಿಜೆಪಿಯ  ಏಜೆಂಟ್ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಟೀಕಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT