ಸಾಂದರ್ಭಿಕ ಚಿತ್ರ 
ದೇಶ

ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ; ಕಾಯ್ದೆಯಾಗಿ ಜಾರಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪೌರತ್ವ ತಿದ್ದುಪಡಿ ಮಸೂದೆ-2019ಕ್ಕೆ ಒಪ್ಪಿಗೆ ನೀಡಿದ್ದು, ಅದು ಕಾಯ್ದೆಯಾಗಿ ಜಾರಿಗೆ ಬರಲಿದೆ.

ನವದೆಹಲಿ:ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪೌರತ್ವ ತಿದ್ದುಪಡಿ ಮಸೂದೆ-2019ಕ್ಕೆ ಒಪ್ಪಿಗೆ ನೀಡಿದ್ದು, ಅದು ಕಾಯ್ದೆಯಾಗಿ ಜಾರಿಗೆ ಬರಲಿದೆ.

ಸರ್ಕಾರದ ಅಧಿಕೃತ ಗೆಜೆಟ್ ನಲ್ಲಿ ಪ್ರಕಟವಾಗುವ ಮೂಲಕ ಕಾಯ್ದೆ ಜಾರಿಗೆ ಬರಲಿದೆ ಎಂದು ಸರ್ಕಾರದ ಅಧಿಕೃತ ಅಧಿಸೂಚನೆ ತಿಳಿಸಿದೆ.

ಈ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕಾರ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನಗಳಿಂದ ಧಾರ್ಮಿಕ ಕಿರುಕುಳ ಅನುಭವಿಸಿ ಅಲ್ಲಿ ಬದುಕಲು ಸಾಧ್ಯವಾಗದೆ ಭಾರತಕ್ಕೆ ಆಶ್ರಯ ಬಯಸಿ ಡಿಸೆಂಬರ್ 31, 2014ರವರೆಗೆ ಬಂದ ಹಿಂದೂ, ಸಿಖ್, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರೈಸ್ತ ಸಮುದಾಯದವರಿಗೆ ಭಾರತದ ಪೌರತ್ವ ನೀಡುವುದಾಗಿದೆ. ಇದರಿಂದ ಅವರು ಅಕ್ರಮ ವಲಸಿಗರು ಎನಿಸುವುದಿಲ್ಲ.

ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ಕಳೆದ ಸೋಮವಾರ ಲೋಕಸಭೆಯಲ್ಲಿ ಬುಧವಾರ ರಾಜ್ಯಸಭೆಯಲ್ಲಿ ಅನುಮೋದನೆ ಸಿಕ್ಕಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT