ಸಂಗ್ರಹ ಚಿತ್ರ 
ದೇಶ

ಕಾಶ್ಮೀರ: ಪಾಕ್ ಮೂಲದ ಒಳನುಸುಳುಕೋರನ ಹೊಡೆದುರುಳಿಸಿದ ಸೇನೆ

ಇತ್ತ ಭಾರತದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಅತ್ತ ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನ ಮೂಲದ ಒಳನುಸುಳುಕೋರ ಭಾರತದ ಗಡಿಯೊಳಗೆ ಒಳನುಸುಳಲು ಪ್ರಯತ್ನಿಸಿದ್ದು ಈ ವೇಳೆ ಭಾರತೀಯ ಸೈನಿಕರು ಆತನನ್ನು ಹೊಡೆದುರುಳಿಸಿದ್ದಾರೆ.

ಶ್ರೀನಗರ: ಇತ್ತ ಭಾರತದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಅತ್ತ ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನ ಮೂಲದ ಒಳನುಸುಳುಕೋರ ಭಾರತದ ಗಡಿಯೊಳಗೆ ಒಳನುಸುಳಲು ಪ್ರಯತ್ನಿಸಿದ್ದು ಈ ವೇಳೆ ಭಾರತೀಯ ಸೈನಿಕರು ಆತನನ್ನು ಹೊಡೆದುರುಳಿಸಿದ್ದಾರೆ.

ಗುರುವಾರ ಮಧ್ಯರಾತ್ರಿ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನ ಮಂಗ್ಚುಕ್ ಬಾರ್ಡರ್ ಔಟ್ ಪೋಸ್ಟ್ ಬಳಿ ಪಾಕಿಸ್ತಾನ ಮೂಲದ ನುಸುಳುಕೋರ ಗಡಿಯೊಳಗೆ ನುಸುಳಲು ಯತ್ನಿಸಿದ್ದು, ಈ ವೇಳೆ ಇದನ್ನು ಕಂಡ ಬಿಎಸ್ ಎಫ್ ಯೋಧರು ಕೂಡಲೇ ಗುಂಡು ಹಾರಿಸಿ ಆತನನ್ನು ಹೊಡೆದುರುಳಿಸಿದ್ದಾರೆ. 

ಪ್ರಸ್ತುತ ಆತನ ಮೃತದೇಹವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ