ರಾಜ್ಯಸಭೆ 
ದೇಶ

ಚುನಾಯಿತ ಪ್ರತಿನಿಧಿಗಳ ಮೇಲೆ ಮೊಕದ್ದಮೆ: ರಾಜ್ಯಸಭೆಯಲ್ಲಿ ಟಿಡಿಪಿ ಸಂಸದನಿಂದ ಶೂನ್ಯವೇಳೆ ನೊಟೀಸ್ 

ಚುನಾವಣಾ ಪ್ರತಿನಿಧಿಗಳ ಮೇಲೆ ದೀರ್ಘ ಕಾಲದಿಂದ ಬಾಕಿ ಉಳಿದಿರುವ ಕ್ರಿಮಿನಲ್ ಕೇಸುಗಳ ಬಗ್ಗೆ ಆತಂಕ ವ್ಯಕ್ತಪಡಿಸಿ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಸಂಸದ ಕೆ ರವೀಂದ್ರ ಕುಮಾರ್ ಶುಕ್ರವಾರ ರಾಜ್ಯಸಭೆಯಲ್ಲಿ ಶೂನ್ಯ ವೇಳೆ ನೊಟೀಸ್ ಜಾರಿ ಮಾಡಿದ್ದಾರೆ.

ನವದೆಹಲಿ: ಚುನಾವಣಾ ಪ್ರತಿನಿಧಿಗಳ ಮೇಲೆ ದೀರ್ಘ ಕಾಲದಿಂದ ಬಾಕಿ ಉಳಿದಿರುವ ಕ್ರಿಮಿನಲ್ ಕೇಸುಗಳ ಬಗ್ಗೆ ಆತಂಕ ವ್ಯಕ್ತಪಡಿಸಿ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಸಂಸದ ಕೆ ರವೀಂದ್ರ ಕುಮಾರ್ ಶುಕ್ರವಾರ ರಾಜ್ಯಸಭೆಯಲ್ಲಿ ಶೂನ್ಯ ವೇಳೆ ನೊಟೀಸ್ ಜಾರಿ ಮಾಡಿದ್ದಾರೆ.


ಶೂನ್ಯ ವೇಳೆಯಲ್ಲಿ ಸಂಸದರು 10 ದಿನಗಳ ಮೊದಲು ಕಡ್ಡಾಯವಾಗಿ ನೊಟೀಸ್ ಕೊಡದೆ ಸಂಸದರು ಅತಿಮುಖ್ಯ ವಿಷಯಕ್ಕೆ ಸಂಬಂಧಿಸಿದ ವಿಷಯಗಳ ಮೇಲಿನ ಚರ್ಚೆಯನ್ನು ಕೈಗೆತ್ತಿಕೊಳ್ಳಬಹುದು. 


ನವೆಂಬರ್ 18ರಂದು ಆರಂಭವಾದ ಸಂಸತ್ತಿನ ಚಳಿಗಾಲ ಅಧಿವೇಶನ ಇಂದಿಗೆ ಮುಕ್ತಾಯವಾಗಲಿದೆ. ಇದು ರಾಜ್ಯಸಭೆಯ 250ನೇ ಅಧಿವೇಶನವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT