ಮಹಿಳಾ ಪತ್ರಕರ್ತೆ 
ದೇಶ

ಜಾಮಿಯಾ ಪ್ರತಿಭಟನೆ: ಪೊಲೀಸರು ನನ್ನ ಕೂದಲು ಹಿಡಿದು, ಮೊಬೈಲ್ ಕಿತ್ತು ಒಡೆದು ಹಾಕಿದರು- ಪತ್ರಕರ್ತೆ

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರು ನನ್ನ ಕೂದಲು ಹಿಡಿದು ಎಳೆದು, ಮೊಬೈಲ್ ಕಿತ್ತುಕೊಂಡು ಒಡೆದು ಹಾಕಿದರು ಎಂದು ಮಹಿಳಾ ಪತ್ರಕರ್ತೆಯೊಬ್ಬರು ಆರೋಪಿಸಿದ್ದಾರೆ. 

ನವದೆಹಲಿ: ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರು ನನ್ನ ಕೂದಲು ಹಿಡಿದು ಎಳೆದು, ಮೊಬೈಲ್ ಕಿತ್ತುಕೊಂಡು ಒಡೆದು ಹಾಕಿದರು ಎಂದು ಮಹಿಳಾ ಪತ್ರಕರ್ತೆಯೊಬ್ಬರು ಆರೋಪಿಸಿದ್ದಾರೆ. 

ಪ್ರತಿಭಟನಾ ಸ್ಥಳದಲ್ಲಿ ಸುದ್ದಿಯನ್ನು ಮಾಡುತ್ತಿದ್ದ ವೇಳೆ ಸ್ಥಳದಲ್ಲಿದ್ದ ಪೊಲೀಸರು ನನ್ನನ್ನು ಅಶ್ಲೀಲ ಪದಗಳಿಂದ ನಿಂದಿಸಿದರು. ಅಲ್ಲದೆ, ಕೂದಲು ಹಿಡಿದು ಎಳೆದು, ಅಶ್ಲೀಲ ಪದಗಳಿಂದ ನಿಂದಿಸಿದರು. ಬಳಿಕ ನನ್ನ ಮೊಬೈಲ್ ಫೋನ್ ತೆಗೆದುಕೊಂಡು ಒಡೆದು ಹಾಕಿದರು. ಲಾಠಿಯಿಂದಲೂ ನನಗೆ ಹೊಡೆದರು ಎಂದು ಪತ್ರಕರ್ತೆ ಬುಷ್ರಾ ಶೇಕ್ ಹೇಳಿದ್ದಾರೆ. 

ಪೊಲೀಸರು ಫೋನ್ ಕಸಿದುಕೊಂಡ ಬಳಿಕ ಫೋನ್ ನೀಡುವಂತೆ ಹೇಳಿದೆ. ಈ ವೇಳೆ ಅಶ್ಲೀಲ ಭಾಷೆಗಳಲ್ಲಿ ನಿಂದಿಸಿದರು. ಪ್ರತಿಭಟನಾ ಸ್ಥಳಕ್ಕೆ ತಮಾಷೆ ಮಾಡಲು ನಾನು ಹೋಗಿರಲಿಲ್ಲ, ಸುದ್ದಿ ಮಾಡಲು ಹೋಗಿದ್ದೆ ಎಂದು ಬುಷ್ರಾ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT