ಮಹಿಳಾ ಪತ್ರಕರ್ತೆ 
ದೇಶ

ಜಾಮಿಯಾ ಪ್ರತಿಭಟನೆ: ಪೊಲೀಸರು ನನ್ನ ಕೂದಲು ಹಿಡಿದು, ಮೊಬೈಲ್ ಕಿತ್ತು ಒಡೆದು ಹಾಕಿದರು- ಪತ್ರಕರ್ತೆ

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರು ನನ್ನ ಕೂದಲು ಹಿಡಿದು ಎಳೆದು, ಮೊಬೈಲ್ ಕಿತ್ತುಕೊಂಡು ಒಡೆದು ಹಾಕಿದರು ಎಂದು ಮಹಿಳಾ ಪತ್ರಕರ್ತೆಯೊಬ್ಬರು ಆರೋಪಿಸಿದ್ದಾರೆ. 

ನವದೆಹಲಿ: ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರು ನನ್ನ ಕೂದಲು ಹಿಡಿದು ಎಳೆದು, ಮೊಬೈಲ್ ಕಿತ್ತುಕೊಂಡು ಒಡೆದು ಹಾಕಿದರು ಎಂದು ಮಹಿಳಾ ಪತ್ರಕರ್ತೆಯೊಬ್ಬರು ಆರೋಪಿಸಿದ್ದಾರೆ. 

ಪ್ರತಿಭಟನಾ ಸ್ಥಳದಲ್ಲಿ ಸುದ್ದಿಯನ್ನು ಮಾಡುತ್ತಿದ್ದ ವೇಳೆ ಸ್ಥಳದಲ್ಲಿದ್ದ ಪೊಲೀಸರು ನನ್ನನ್ನು ಅಶ್ಲೀಲ ಪದಗಳಿಂದ ನಿಂದಿಸಿದರು. ಅಲ್ಲದೆ, ಕೂದಲು ಹಿಡಿದು ಎಳೆದು, ಅಶ್ಲೀಲ ಪದಗಳಿಂದ ನಿಂದಿಸಿದರು. ಬಳಿಕ ನನ್ನ ಮೊಬೈಲ್ ಫೋನ್ ತೆಗೆದುಕೊಂಡು ಒಡೆದು ಹಾಕಿದರು. ಲಾಠಿಯಿಂದಲೂ ನನಗೆ ಹೊಡೆದರು ಎಂದು ಪತ್ರಕರ್ತೆ ಬುಷ್ರಾ ಶೇಕ್ ಹೇಳಿದ್ದಾರೆ. 

ಪೊಲೀಸರು ಫೋನ್ ಕಸಿದುಕೊಂಡ ಬಳಿಕ ಫೋನ್ ನೀಡುವಂತೆ ಹೇಳಿದೆ. ಈ ವೇಳೆ ಅಶ್ಲೀಲ ಭಾಷೆಗಳಲ್ಲಿ ನಿಂದಿಸಿದರು. ಪ್ರತಿಭಟನಾ ಸ್ಥಳಕ್ಕೆ ತಮಾಷೆ ಮಾಡಲು ನಾನು ಹೋಗಿರಲಿಲ್ಲ, ಸುದ್ದಿ ಮಾಡಲು ಹೋಗಿದ್ದೆ ಎಂದು ಬುಷ್ರಾ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT