ನಿರ್ಮಲಾ ಸೀತಾರಾಮನ್ 
ದೇಶ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ: ನಿರ್ಮಲಾ ಸೀತಾರಾಮನ್

ರಾಜಕೀಯ ಲಾಭಕ್ಕಾಗಿ ಸೋನಿಯಾ ಗಾಂಧಿ ವಿದ್ಯಾರ್ಥಿಗಳ ಮೂಂದೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೇವಡಿ ಮಾಡಿದ್ದಾರೆ.

ದೆಹಲಿ: ರಾಜಕೀಯ ಲಾಭಕ್ಕಾಗಿ ಸೋನಿಯಾ ಗಾಂಧಿ ವಿದ್ಯಾರ್ಥಿಗಳ ಮೂಂದೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೇವಡಿ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಕುರಿತು ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷೆ, ಕೋಮು ಭಿನ್ನಾಭಿಪ್ರಾಯವನ್ನು ಸೃಷ್ಟಿಸುವ ಮೂಲಕ ಬಿಜೆಪಿ ಸರ್ಕಾರ ಜನರ ಗಮನವನ್ನು ತನ್ನ ವೈಫಲ್ಯಗಳಿಂದ ಬೇರೆಡೆಗೆ ತಿರುಗಿಸುತ್ತಿದೆ ಮಾತ್ರವಲ್ಲದೆ ಯುವಜನಾಂಗವನ್ನು ಮತ್ತು ವಿದ್ಯಾರ್ಥಿಗಳನ್ನು ನಿಗ್ರಹಿಸುವ ಕೆಲಸ ಮಾಡುತ್ತಿದೆ. ಮೋದಿ ಸರ್ಕಾರದ ಅಂತ್ಯ ಆರಂಭವಾಗಿದೆ ಎಂದಿದ್ದರು.

ಸೋನಿಯಾ ಗಾಂಧಿ ಹೇಳಿಕೆ ಬೇಜವಾಬ್ದಾರಿಯಿಂದ ಮತ್ತು ರಾಜಕೀಯ ಲಾಭದ ಉದ್ದೇಶವನ್ನು ಹೊಂದಿದೆ. ಅವರ ಮಾತು ದೇಶಾದ್ಯಂತ ಅಶಾಂತಿಯನ್ನು ಹರಡುತ್ತದೆ. ಪ್ರತಿಪಕ್ಷದ ಸ್ಥಾನದಲ್ಲಿದ್ದುಕೊಂಡು ಶಾಂತಿ ಮತ್ತು ಸೌಹಾರ್ಧವನ್ನು ಕಾಪಾಡಲು ಅವರು ಮುಂದಾಗಬೇಕಿತ್ತು. ಆದರೇ ಹಿಂಸಾಚಾರಕ್ಕೆ ಪ್ರಚೋದಿಸುತ್ತಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಉಭಯ ಸದನಗಳು ಕೂಡ ಅಂಗಿಕರಿಸಿವೆ ಎಂಬುದನ್ನು ಮೊದಲು ಕಾಂಗ್ರೆಸ್ ನೆನಪಿನಲ್ಲಿಡಬೇಕು ಎಂದು ಹೇಳಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT