ಪೊಲೀಸರು ಬಂಧಿಸಿರುವುದು 
ದೇಶ

ದೆಹಲಿಯ ಸೀಲಾಂಪುರದಲ್ಲಿ ಸಿಎಎ ಪ್ರತಿಟನೆ, ಹಿಂಸಾಚಾರ: ಆರು ಮಂದಿ ಬಂಧನ, ನಿಷೇಧಾಜ್ಞೆ ಜಾರಿ 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ತೀವ್ರವಾಗಿ ಈಶಾನ್ಯ ಭಾಗದ ಸೀಲಾಂಪುರ್ ಗೆ ವ್ಯಾಪಿಸಿ ಅಲ್ಲಿ ಪ್ರತಿಭಟನೆ ತೀವ್ರವಾಗಿ ಹಿಂಸಾರೂಪಕ್ಕೆ ತಿರುಗಿದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ತೀವ್ರವಾಗಿ ಈಶಾನ್ಯ ಭಾಗದ ಸೀಲಾಂಪುರ್ ಗೆ ವ್ಯಾಪಿಸಿ ಅಲ್ಲಿ ಪ್ರತಿಭಟನೆ ತೀವ್ರವಾಗಿ ಹಿಂಸಾರೂಪಕ್ಕೆ ತಿರುಗಿದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಎರಡು ಎಫ್ಐಆರ್ ಗಳನ್ನು ದಾಖಲಿಸಲಾಗಿದ್ದು ಇಂದು ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.


ಇಂದು ಅಧಿಕಾರಿಗಳು ಈಶಾನ್ಯ ದೆಹಲಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು ಸೆಕ್ಷನ್ 144 ಜಾರಿಗೆ ತರಲಾಗಿದೆ. ಈ ಆದೇಶದ ಪ್ರಕಾರ ಒಂದು ಜಾಗದಲ್ಲಿ ನಾಲ್ವರಿಗಿಂತ ಹೆಚ್ಚು ಜನರು ಗುಂಪುಗೂಡಿ ನಿಂತು ಚರ್ಚೆ ಮಾಡುವಂತಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT