ಪರ್ವೇಜ್ ಮುಷರಫ್ 
ದೇಶ

ಭಾರತದಲ್ಲಿ ಜನಿಸಿದರೂ ಎಂಬ ಕಾರಣಕ್ಕೆ ಫರ್ವೇಜ್ ಮುಷರಫ್ ಅವರಿಗೆ ಪೌರತ್ವ ಕೊಡೋಣವೇ?

ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಜನಿಸಿದರೂ ಎಂಬ ಕಾರಣಕ್ಕಾಗಿ ದೇಶದ್ರೋಹ ಪ್ರಕರಣದಡಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿರುವ ಫರ್ವೇಜ್ ಮುಷರಫ್ ಅವರಿಗೆ ಭಾರತೀಯ ಪೌರತ್ವ ಕೊಡೋಣವೇ ಎಂದು ಪ್ರಶ್ನಿಸಿದ್ದಾರೆ.

ದೆಹಲಿಯ ದರಿಯಾಗಂಜ್ ಮೂಲದವರಾದ ಮುಷರಫ್ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ಹೀಗಾಗಿ ಅವರಿಗೆ ತ್ವರಿತಗತಿಯ ಭಾರತೀಯ ಪೌರತ್ವ  ನೀಡೋಣವೇ ಎಂದು ಟ್ವೀಟ್ ಮಾಡಿದ್ದಾರೆ.

ಹಿಂದೂಗಳ ವಂಶಸ್ಥರೆಲ್ಲರೂ ಪ್ರಸಕ್ತ ಸಿಎಎ ಕಾಯಿದೆ ಅಡಿ ಬರಲು ಅರ್ಹರಾಗಿದ್ದಾರೆ ಎಂದು ಸ್ವಾಮಿ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ದೇಶದ್ರೋಹ ಪ್ರಕರಣದ ಸಂಬಂಧ ಪಾಕಿಸ್ತಾನ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಅವರಿಗೆ ಇಸ್ಲಾಮಾಬಾದ್ ನ್ಯಾಯಾಲಯ ಮರಣ ದಂಡನೆ ವಿಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT