ಸಂಗ್ರಹ ಚಿತ್ರ 
ದೇಶ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಹಿರಂಗ ಹೇಳಿಕೆ: 'ಸಾವ್ಧಾನ್ ಇಂಡಿಯಾ'ದಿಂದ ನಟ ಸುಶಾಂತ್ ಸಿಂಗ್ ಔಟ್!

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಮುಂದುವರೆದಿರುವಂತೆಯೇ ಇದೇ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ತಮ್ಮ ನೆಚ್ಚಿನ ಕಾರ್ಯಕ್ರಮದಿಂದ ಔಟ್ ಆಗಿದ್ದಾರೆ.

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಮುಂದುವರೆದಿರುವಂತೆಯೇ ಇದೇ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ತಮ್ಮ ನೆಚ್ಚಿನ ಕಾರ್ಯಕ್ರಮದಿಂದ ಔಟ್ ಆಗಿದ್ದಾರೆ.

ಹೌದು.. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸಾವ್ ಧಾನ್ ಇಂಡಿಯಾ ಕಾರ್ಯಕ್ರಮದಿಂದ ಸುಶಾಂತ್ ಸಿಂಗ್ ರನ್ನು ಕಾರ್ಯಕ್ರಮದ ಆಡಳಿತ ಮಂಡಳಿ ಕಿತ್ತೊಗೆದಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಸುಶಾಂತ್ ಸಿಂಗ್ 
ಜಾಮಿಯಾ ಲಾಠಿಚಾರ್ಜ್ ಘಟನೆ ಕುರಿತಂತೆ ಬಹಿರಂಗ ಹೇಳಿಕೆ ನೀಡಿದ್ದರು. ಅಲ್ಲದೆ ಘಟನೆಯನ್ನು ಖಂಡಿಸಿದ್ದ ಅವರು, ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದ್ದು, ಪ್ರತಿಭಟನೆಗಳನ್ನು ದಮನಿಸುವ ಕಾರ್ಯ ಸಾಗುತ್ತಿದೆ. ಇದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಂತೆಯೇ ಶಾಂತಿಯುತ ಪ್ರತಿಭಟನೆ ನಡೆಸಿ ಎಂದು ಕರೆ ನೀಡಿರುವ ಅವರು ಯಾವುದೇ ಕಾರಣಕ್ಕೂ ಹಿಂಸಾತ್ಮಾಕ ಮಾರ್ಗ ತುಳಿಯದಿರಿ ಎಂದು ಪ್ರತಿಭಟನಾಕಾರರಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: ಅಮಿತ್ ಶಾ ಹೇಳಿದ್ದಿಷ್ಟು...

ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್, Video

ದೇವಸ್ಥಾನಗಳಲ್ಲಿರುವ ಟನ್ ಗಟ್ಟಲೆ ಚಿನ್ನವನ್ನು ಹೊರತೆಗೆದು ಸಾರ್ವಜನಿಕ ಉದ್ದೇಶಕ್ಕೆ ಬಳಸಬೇಕು- ಫಾದರ್ ಪೌಲ್ ಥೆಲಕ್ಕಟ್

ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ ಸಲೀಂ ಸೇವಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ!

ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕಾರವಾದ್ರೆ, ಭಾರತದಲ್ಲಿ ಪ್ರಜಾಪ್ರಭುತ್ವ ಅಂತ್ಯ: ಪ್ರಿಯಾಂಕಾ ಗಾಂಧಿ ಎಚ್ಚರಿಕೆ; Video

SCROLL FOR NEXT