ರಜನಿಕಾಂತ್ 
ದೇಶ

ಸಿಎಎ ವಿರೋಧಿ ಪ್ರತಿಭಟನೆಯಲ್ಲಾದ ಹಿಂಸಾಚಾರದಿಂದ ನನಗೆ ನೋವಾಗಿದೆ: ರಜನಿಕಾಂತ್

ಸೂಪರ್ ಸ್ಟಾರ್ ರಜಿನಿಕಾಂತ್ ಕೊನೆಗೂ ಪೌರತ್ವ ತಿದ್ದುಪಡಿ ಮಸೂದೆಯ ಕುರಿತು ಮೌನ ಮುರಿದಿದ್ದು ಹಿಂಸಾಚಾರವೊಂದೇ ಸಮಸ್ಯೆಗೆ ಪರಿಹಾರವಲ್ಲ ಎಂದು ಟ್ವೀಟ್ ಮಾಡಿದ್ದಾರೆ . 

ತಮಿಳುನಾಡು : ಸೂಪರ್ ಸ್ಟಾರ್ ರಜಿನಿಕಾಂತ್ ಕೊನೆಗೂ ಪೌರತ್ವ ತಿದ್ದುಪಡಿ ಮಸೂದೆಯ ಕುರಿತು ಮೌನ ಮುರಿದಿದ್ದು ಹಿಂಸಾಚಾರವೊಂದೇ ಸಮಸ್ಯೆಗೆ ಪರಿಹಾರವಲ್ಲ ಎಂದು ಟ್ವೀಟ್ ಮಾಡಿದ್ದಾರೆ . 

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೇಶದ್ಯಾಂತ ನಡೆಯುತ್ತಿರುವ ಪ್ರತಿಭಟನೆಯ ನನಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ. ಆದರೆ ಅವರು ಯಾವುದೇ ಒಂದು ನಿರ್ದಿಷ್ಟ ಹಿಂಸಾಚಾರದ ಬಗ್ಗೆ ಹೇಳದೇ ಸದ್ಯ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಉಂಟಾಗುತ್ತಿರುವ ಹಿಂಸಾಚಾರ ನನಗೆ ನೋವು ತಂದಿದೆ ಎಂದು ಟ್ವೀಟ್ ಮಾಡಿದ್ದಾರೆ.

ಹಿಂಸಾಚಾರ ಮತ್ತು ಗಲಭೆಯೊಂದೇ ಸಮಸ್ಯೆಗಳಿಗೆ ಪರಹಾರವಲ್ಲ,ಭಾರತೀಯ ನಾಗರಿಕರು ರಾಷ್ಟ್ರದ ಭದ್ರತೆ ಮತ್ತು ಕಲ್ಯಾಣದ ಕುರಿತು  ಒಗ್ಗಟ್ಟಿನಿಂದಿರಬೇಕು ಮತ್ತು ಜಾಗೃತರಾಗಿರಬೇಕು. ಆದರೇ ದೇಶಾದ್ಯಂತ ಹಿಂಸಾಚಾರವಾಗುತ್ತಿರುವುದು ಕಂಡು ನಾನು ತುಂಬಾ ದುಃಖಿತನಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT