ರಾಷ್ಟ್ರಪತಿ ರಾಮನಾಥ್ ಕೋವಿಂದ್ 
ದೇಶ

ರಾಷ್ಚ್ರಪತಿ ಕೋವಿಂದ್ ದಕ್ಷಿಣ ಭಾರತ ಭೇಟಿ: ತೀವ್ರ ಭದ್ರತೆ 

ದಕ್ಷಿಣ ಭಾರತ ಪ್ರವಾಸವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೈಗೊಳ್ಳಲಿರುವ ಹಿನ್ನಲೆಯಲ್ಲಿ ಹೈದರಾಬಾದ್ ಪೊಲೀಸರು ರಾಜ್ಯಾದ್ಯಂತ ತೀವ್ರ ಭದ್ರತೆ ಕೈಗೊಳ್ಳಲಾಗಿದೆ.

ಹೈದರಾಬಾದ್(ತೆಲಂಗಾಣ): ದಕ್ಷಿಣ ಭಾರತ ಪ್ರವಾಸವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೈಗೊಳ್ಳಲಿರುವ ಹಿನ್ನಲೆಯಲ್ಲಿ ಹೈದರಾಬಾದ್ ಪೊಲೀಸರು ರಾಜ್ಯಾದ್ಯಂತ ತೀವ್ರ ಭದ್ರತೆ ಕೈಗೊಳ್ಳಲಾಗಿದೆ.


ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದಿನಿಂದ ಡಿಸೆಂಬರ್ 28ರವರೆಗೆ ದಕ್ಷಿಣ ಪ್ರವಾಸ ಕೈಗೊಳ್ಳಲಿದ್ದಾರೆ.


ಈ ಹಿನ್ನಲೆಯಲ್ಲಿ ನಗರ ಪೊಲೀಸರು ಅಲ್ವಾಲ್, ಬೊಲರಮ್, ಹಕಿಂಪೆಟೆ ಪ್ರದೇಶಗಳಲ್ಲಿ ಸಕಲ ಭದ್ರತಾ ವ್ಯವಸ್ಥೆ ಕೈಗೊಂಡಿದೆ. ಹೈದರಾಬಾದ್ ಪೊಲೀಸರಿಗೆ ಈ ಸಂಬಂಧ ಅನೇಕ ಸಲಹೆಗಳನ್ನು ನೀಡಲಾಗಿದೆ.


ಹೈದರಾಬಾದ್ ನಲ್ಲಿ ರಾಷ್ಟ್ರಪತಿಗಳು ಇದೇ 22ರಂದು ಇರಲಿದ್ದು ಅಂದು ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಮೊಬೈಲ್ ಆಪ್ ನ್ನು ಬಿಡುಗಡೆಗೊಳಿಸಲಿದ್ದಾರೆ. ಡಿಸೆಂಬರ್ 23ರಂದು ಪುದುಚೆರಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ನಂತರ ಕನ್ಯಾಕುಮಾರಿಯಲ್ಲಿ ವಿವೇಕಾನಂದ ಸ್ಮಾರಕ ಮತ್ತು ವಿವೇಕಾನಂದ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. 


ಡಿಸೆಂಬರ್ 27ಕ್ಕೆ ರಾಷ್ಟ್ರಪತಿಗಳು ಹಿರಿಯ ಗಣ್ಯರು, ಸಚಿವರು, ಅಧಿಕಾರಿಗಳು, ಪ್ರಮುಖ ನಾಗರಿಕರು, ಶಿಕ್ಷಣತಜ್ಞರು ಮೊದಲಾದವರಿಗೆ ಸಿಕಂದರಾಬಾದ್ ನ ರಾಷ್ಟ್ರಪತಿ ನಿಲಯದಲ್ಲಿ ಅತಿಥಿ ಸತ್ಕಾರ ಏರ್ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT