ಪಂಜಿನ ಮೆರವಣಿಗೆ 
ದೇಶ

ಕೇರಳ: ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ, ಎಡಪಕ್ಷಗಳ ಯುವ ಒಕ್ಕೂಟದಿಂದ ಪಂಜಿನ ಮೆರವಣಿಗೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ಮುಂದುವರೆದಿರುವಂತೆ ಕೇರಳದಲ್ಲಿ   ರಾತ್ರಿ ಕೂಡಾ ಪ್ರತಿಭಟನೆ ನಡೆಸಲಾಗಿದೆ.

ತಿರುವನಂತಪುರಂ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ಮುಂದುವರೆದಿರುವಂತೆ ಕೇರಳದಲ್ಲಿ   ರಾತ್ರಿ ಕೂಡಾ ಪ್ರತಿಭಟನೆ ನಡೆಸಲಾಗಿದೆ.

ತಿರುವನಂತಪುರಂನಲ್ಲಿ ಎಡಪಕ್ಷಗಳ ಯುವ  ಒಕ್ಕೂಟದಿಂದ ಪಂಜಿನ ಮೆರವಣಿಗೆ ನಡೆಸಲಾಗಿದೆ.  ಮಹಿಳೆಯರು ಮಕ್ಕಳು ಕೂಡಾ ಪಂಜನು ಹಿಡಿದು ಮೆರವಣಿಗೆಯಲ್ಲಿ ಸಾಗುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ರಾಜಸ್ತಾನದಲ್ಲಿ ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಸುರಕ್ಷತೆ ಹಾಗೂ ಭದ್ರತೆ ಕಾರಣದಿಂದ ನಾಳೆ  ಬೆಳಗ್ಗೆ 8 ಗಂಟೆಯಿಂದ 2 ಗಂಟೆಯವರೆಗೂ ಜೈಪುರ ಮೆಟ್ರೋ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಜೈಪುರ ಮೆಟ್ರೋ ರೈಲು ಕಾರ್ಪೋರೇಷನ್ ತಿಳಿಸಿದೆ. 

ಆರ್ ಜೆಡಿ ನೇತೃತ್ವದಲ್ಲಿ ನಡೆದ ಬಿಹಾರ ಬಂದ್  ಹಿನ್ನೆಲೆಯಲ್ಲಿ  14 ಪ್ರಕರಣಗಳಲ್ಲಿ 13  ಮಂದಿಯನ್ನು ಬಂಧಿಸಲಾಗಿದೆ ಎಂದು ಪಾಟ್ನಾ ಎಡಿಜಿ ಜೀತೇಂದ್ರ ಕುಮಾರ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್‌ ದಾಳಿ; ಭಾರತೀಯ ಸೇರಿ ನಾಲ್ವರಿಗೆ ಗಾಯ

ಬೆಂಗಳೂರಿನಲ್ಲಿ ಗೃಹಬಳಕೆ ಎಲ್‌ಪಿಜಿಯಲ್ಲೂ ಕೊರತೆ: ಬುಕಿಂಗ್ ನಂಬರ್ ಸ್ವಿಚ್ ಆಫ್; ಹೆಚ್ಚಿದ ಆತಂಕ

ಮಂಡ್ಯ: ಅರ್ಚಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಪತ್ನಿಯ ಕಿರಾತಕ ಸಂಚು ಬಯಲು!

IPL 2026: ವಿರಾಟ್ ಕೊಹ್ಲಿ ನೆಟ್​​ನಲ್ಲಿ ಕಠಿಣ ಅಭ್ಯಾಸ! Video ವೈರಲ್

ರಾಜ್ಯದಲ್ಲಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ

SCROLL FOR NEXT