ಪೌರತ್ವ ಕಾಯ್ದೆ, ಎನ್ ಆರ್ ಸಿ ಅನಿಶ್ಚಿತತೆ ನೆರೆ ರಾಷ್ಟ್ರಗಳ ಮೇಲೆ ಪರಿಣಾಮ: ಬಾಂಗ್ಲಾದೇಶ 
ದೇಶ

ಪೌರತ್ವ ಕಾಯ್ದೆ, ಎನ್ ಆರ್ ಸಿ ಅನಿಶ್ಚಿತತೆ ನೆರೆ ರಾಷ್ಟ್ರಗಳ ಮೇಲೆ ಪರಿಣಾಮ: ಬಾಂಗ್ಲಾದೇಶ 

ಪೌರತ್ವ ಕಾಯ್ದೆ, ಎನ್ ಆರ್ ಸಿ ಭಾರತದ ಆಂತರಿಕ ವಿಷಯಗಳೇ ಆಗಿದ್ದರೂ ಅದು ನೆರೆ ರಾಷ್ಟ್ರಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ ಅಬ್ದುಲ್ ಮೊಮೆನ್ ಹೇಳಿದ್ದಾರೆ. 

ಢಾಕಾ: ಪೌರತ್ವ ಕಾಯ್ದೆ, ಎನ್ ಆರ್ ಸಿ ಭಾರತದ ಆಂತರಿಕ ವಿಷಯಗಳೇ ಆಗಿದ್ದರೂ ಅದು ನೆರೆ ರಾಷ್ಟ್ರಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ ಅಬ್ದುಲ್ ಮೊಮೆನ್ ಹೇಳಿದ್ದಾರೆ. 

ಈ ಕಾಯ್ದೆ ಹಾಗೂ ಎನ್ ಆರ್ ಸಿಯಿಂದ ದೇಶದಲ್ಲಿ ಉಂಟಾಗುವ ಅಸ್ಥಿರತೆ ನೆರೆ ರಾಷ್ಟ್ರಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
 
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಮಾತನಾಡಿದ್ದು, ಯಾವುದೆ ಪರಿಸ್ಥಿತಿಯಲ್ಲಿಯೂ ಸಹ ಬಾಂಗ್ಲಾದೇಶದ ಮೇಲೆ ಪರಿಣಾಮ ಬೀರುವುದಿಲ್ಲ ಎಂಬ ಭರವಸೆ ನೀಡಿದ್ದಾರೆಂದು ಮೊಮೆನ್ ಹೇಳಿದ್ದು, ಭಾರತವನ್ನು ನಂಬುವುದಾಗಿ ತಿಳಿಸಿದ್ದಾರೆ. 

ನಾವು ಭಾರತದ ನಂ.1 ಮಿತ್ರ ರಾಷ್ಟ್ರ. ಅಲ್ಲೇನಾದರೂ ಅಸ್ಥಿರತೆ, ಅನಿಶ್ಚಿತತೆ ಉಂಟಾದರೆ ಅದು ನಮ್ಮ ಮೇಲೆಯೂ ಪರಿಣಾಮ ಬೀರಲಿದೆ. ಇದಷ್ಟೇ ನಮ್ಮ ಭಯ ಎಂದು ಅಲ್ಲಿನ  ವಿದೇಶಾಂಗ ಸಚಿವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಧೀಶರ ಮೇಲಿನ ದಾಳಿ ಖಂಡಿಸಿದ ಮಮತಾ; ರಾಷ್ಟ್ರಪತಿ ಆಳ್ವಿಕೆಗಾಗಿ ಬಿಜೆಪಿ 'ಸಂಚು' ಎಂದ ದೀದಿ

ಆಮ್ ಆದ್ಮಿ ದನಿಯಾಗಿದ್ದ ರಾಘವ್ ಚಡ್ಡಾಗೆ AAP ಶಾಕ್: ರಾಜ್ಯಸಭೆ ಉಪನಾಯಕ ಸ್ಥಾನದಿಂದ ವಜಾ, ಮಾತನಾಡಲು ನಿರ್ಬಂಧ!

ಭಾರತದ ಉತ್ಪಾದನಾ ವಲಯದ ಬೆಳವಣಿಗೆ ಭಾರೀ ಕುಸಿತ; 4 ವರ್ಷಗಳಲ್ಲೇ ಕನಿಷ್ಠ: ಇಲ್ಲಿದೆ ಅಸಲಿ ಕಾರಣ

ಗಡಿಯಲ್ಲಿ ಹದ್ದು ಮೀರಿದ್ರೆ ಹುಷಾರ್: ಇರಾನ್ ವಾರ್ ನಡುವೆ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ವಾರ್ನಿಂಗ್!

ಅಮೆರಿಕಕ್ಕೆ 'ಅವಮಾನ'ವಾಗುವವರೆಗೂ ಯುದ್ಧ ಮುಂದುವರಿಯುತ್ತದೆ: ಟ್ರಂಪ್ ಹೇಳಿಕೆ ತಳ್ಳಿಹಾಕಿದ ಇರಾನ್ ಸೇನೆ!

SCROLL FOR NEXT