ರಾಹುಲ್ ಗಾಂಧಿ 
ದೇಶ

'ನೀವು ಭಾರತೀಯರೆಂದು ತೋರಿಸಿ, ಬನ್ನಿ ನಮ್ಮ ಜೊತೆ ಕೈಜೋಡಿಸಿ': ಯುವಜನತೆ, ವಿದ್ಯಾರ್ಥಿಗಳಿಗೆ ರಾಹುಲ್ ಗಾಂಧಿ ಕರೆ

ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರ ಬಿತ್ತುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸೋಮವಾರ ದೆಹಲಿಯ ರಾಜಘಾಟ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಇದಕ್ಕೆ ವಿದ್ಯಾರ್ಥಿಗಳು ಮತ್ತು ಯುವಜನತೆ ಕೈಜೋಡಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

ನವದೆಹಲಿ: ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರ ಬಿತ್ತುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸೋಮವಾರ ದೆಹಲಿಯ ರಾಜಘಾಟ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಇದಕ್ಕೆ ವಿದ್ಯಾರ್ಥಿಗಳು ಮತ್ತು ಯುವಜನತೆ ಕೈಜೋಡಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.


ದ್ವೇಷ, ಹಿಂಸಾಚಾರಗಳಿಂದ ಭಾರತ ನಾಶವಾಗಿಹೋಗಲು ಬಿಡಬಾರದು ಎಂದು ಸಹ ಅವರು ಒತ್ತಾಯಿಸಿದ್ದಾರೆ. ಪ್ರೀತಿಯ ವಿದ್ಯಾರ್ಥಿ ಮತ್ತು ಯುವಜನರೇ ಭಾರತದ ಇಂದಿನ ಪರಿಸ್ಥಿತಿಯಲ್ಲಿ ನೀವು ಭಾರತೀಯರು ಎಂದು ತೋರಿಸಿ ದ್ವೇಷದಿಂದ ಭಾರತ ತುಂಬಿ ಹೋಗಲು ಬಿಡಬೇಡಿ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ವ್ಯವಹಾರ ನಡೆಸುವ ದೇಶಗಳ ಮೇಲೆ ಶೇ.25ರಷ್ಟು ಸುಂಕ: Donald Trump

ಮಾತುಕತೆಗೂ ಸಿದ್ಧ-ಯುದ್ಧಕ್ಕೂ ಬದ್ಧ ಎಂದ ಇರಾನ್ ಸರ್ಕಾರ: ಮೃತರ ಸಂಖ್ಯೆ 648ಕ್ಕೆ ಏರಿಕೆ

SSLC ಪೂರ್ವಸಿದ್ಧತಾ ಪರೀಕ್ಷೆ: ಉತ್ತಮ Resultಗಾಗಿ ಶಿಕ್ಷಕರಿಂದಲೇ ಪ್ರಶ್ನೆಪತ್ರಿಕೆ ಲೀಕ್, 6 ಮಂದಿ ಬಂಧನ..!

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

SCROLL FOR NEXT