ಬೆಂಗಳೂರಿನ ಸೇಂಟ್ ಫ್ರಾನ್ಸಿಸ್ ಜೇವಿಯರ್ಸ್ ಕ್ಯಾಥೆಡ್ರಲ್ ಚರ್ಚ್ 
ದೇಶ

ದೇಶಾದ್ಯಂತ ಸಂಭ್ರಮದ ಕ್ರಿಸ್ ಮಸ್ ಆಚರಣೆ: ಚರ್ಚ್ ಗಳಲ್ಲಿ ಮಧ್ಯರಾತ್ರಿ ಸಾಮೂಹಿಕ ಪ್ರಾರ್ಥನೆ 

ಏಸುಕ್ರಿಸ್ತರ ಜನ್ಮದಿನ ಕ್ರಿಸ್ ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ದೇಶಾದ್ಯಂತ  ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ನವದೆಹಲಿ: ಏಸುಕ್ರಿಸ್ತರ ಜನ್ಮದಿನ ಕ್ರಿಸ್ ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ದೇಶಾದ್ಯಂತ  ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ಬೆಂಗಳೂರು, ಪಣಜಿ, ದೆಹಲಿ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಚರ್ಚ್ ಗಳಲ್ಲಿ ಕ್ರೈಸ್ತ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಗೋವಾದ ರಾಜಧಾನಿ ಪಣಜಿಯಲ್ಲಿನ ಇಮ್ಯಾಕ್ಯುಲೇಟ್ ಕಾನ್ಸೆಪ್ಷನ್ ಚರ್ಚ್ ವೈವಿಧ್ಯಮಯ, ವರ್ಣಮಯ ವಿದ್ಯುತ್ ದೀಪಾಲಂಕಾರ ಹಾಗೂ ಚಿತ್ತಾಕರ್ಷಕ ನಕ್ಷತ್ರಗಳಿಂದ ಕಂಗೊಳಿಸುತಿತ್ತು. ಗೋದಲಿಯಲ್ಲಿ ಬಾಲ ಯೇಸುಮೂರ್ತಿಯನ್ನು ಇಟ್ಟು ದೇವರ ಸ್ತುತಿ, ಜೋಗಳುದ ಮೂಲಕ ಭಕ್ತಾಧಿಗಳು ಆರಾಧಿಸಿದರು. ಮೇಣದ ಬತ್ತಿಗಳನ್ನು ಬೆಳಗಿ ಯೇಸು ಜನ್ಮ ದಿನವನ್ನು ಸ್ವಾಗತಿಸಿದರು. 

ಬೆಂಗಳೂರಿನ ಸೇಂಟ್ ಫ್ರಾನ್ಸಿಸ್ ಜೇವಿಯರ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಮಧ್ಯರಾತ್ರಿ ಅಪಾರ ಪ್ರಮಾಣದಲ್ಲಿ  ನೆರೆದಿದ್ದ ಭಕ್ತಾಧಿಗಳು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT