ಮಹಾರಾಷ್ಟ್ರದಲ್ಲಿ ಬಂಧನ ಕೇಂದ್ರಗಳಿರುವುದಿಲ್ಲ, ಮುಸ್ಲಿಮರು ಹೆದರಬೇಕಿಲ್ಲ: ಸಿಎಂ ಉದ್ಧವ್ ಠಾಕ್ರೆ 
ದೇಶ

ಮಹಾರಾಷ್ಟ್ರದಲ್ಲಿ ಬಂಧನ ಕೇಂದ್ರಗಳಿರುವುದಿಲ್ಲ, ಮುಸ್ಲಿಮರು ಹೆದರಬೇಕಿಲ್ಲ: ಸಿಎಂ ಉದ್ಧವ್ ಠಾಕ್ರೆ 

ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ದೇಶವ್ಯಾಪಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮುಸ್ಲಿಮರಿಗೆ ಭರವಸೆ ನೀಡಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ದೇಶವ್ಯಾಪಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮುಸ್ಲಿಮರಿಗೆ ಭರವಸೆ ನೀಡಿದ್ದಾರೆ. 

ತಮ್ಮನ್ನು ಭೇಟಿ ಮಾಡಿದ ಮುಸ್ಲಿಂ ಶಾಸಕರ ನಿಯೋಗಕ್ಕೆ ಸಿಎಂ ಉದ್ಧವ್ ಠಾಕ್ರೆ ಭರವಸೆ ನೀಡಿದ್ದು, ರಾಜ್ಯದಲ್ಲಿ ಬಂಧನ ಕೇಂದ್ರಗಳಿರುವುದಿಲ್ಲ ಎಂದು ಹೇಳಿದ್ದಾರೆ. 

ಎನ್ ಸಿಪಿಯ ಶಾಸಕ ನವಾಬ್ ಮಲೀಕ್ ನೇತೃತ್ವದ ನಿಯೋಗದೊಂದಿಗೆ ಉದ್ಧವ್ ಠಾಕ್ರೆ ಮಾತನಾಡಿದ್ದು, ತಮ್ಮ ಆಡಳಿತಾವಧಿಯಲ್ಲಿ ಮುಸ್ಲಿಂ ಪ್ರಜೆಗಳು ಭಯಪಡಬೇಕಿಲ್ಲ ಎಂದಿದ್ದಾರೆ. 

ನವಿ ಮುಂಬೈ ಹಾಗೂ ಖಾರ್ ಘರ್ ನಲ್ಲಿ ಬಂಧನ ಕೇಂದ್ರಗಳನ್ನು ತೆರೆದಿರುವುದು ಡ್ರಗ್ ದಂಧೆಯಲ್ಲಿ ತೊಡಗಿದ್ದ ವಿದೇಶಿ ಪ್ರಜೆಗಳಿಗಾಗಿಯೇ ಹೊರತು ಬೇರೆಯದ್ದಕ್ಕೆ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT