ಧಮೇಂದ್ರ ಪ್ರದಾನ್ 
ದೇಶ

'ಭಾರತ್ ಮಾತಾ ಕೀ ಜೈ' ಹೇಳುವವರು ಮಾತ್ರ ದೇಶದಲ್ಲಿರಬಹುದು, ಇಲ್ಲದಿದ್ದರೆ?: ಧರ್ಮೇಂದ್ರ ಪ್ರಧಾನ್

ಭಾರತ್ ಮಾತಾ ಕೀ ಜೈ ಎಂದು ಹೇಳುವವರಿಗೆ ಮಾತ್ರ ಭಾರತದಲ್ಲಿರಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಇಂದನ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಪುಣೆ: ಭಾರತ್ ಮಾತಾ ಕೀ ಜೈ ಎಂದು ಹೇಳುವವರಿಗೆ ಮಾತ್ರ ಭಾರತದಲ್ಲಿರಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಇಂದನ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. 

ಎಬಿವಿಪಿಯ 54ನೇ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಭಗತ್ ಸಿಂಗ್ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ದೇಶಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿಲ್ಲ ಎಂದು ಭಾವಿಸಿ ಕೆಲವರು ಭಾರತವನ್ನು ಧರ್ಮಶಾಲೆ ಮಾಡಲು ಹೊರಟಿದ್ದಾರೆ ಎಂದರು. 

ಇಲ್ಲಿ ಯಾರೇ ಬಂದು ನೆಲೆಸಬಹುದು. ಅದನ್ನು ನಾವು ಸವಾಲು ಸ್ವೀಕರಿಸಲು ಸಿದ್ದರಿದ್ದೇವೆ. ಆದರೆ ಭಾರತದಲ್ಲಿ ಇರಲು ಬಯಸುವವರು ಭಾರತ್ ಮಾತಾ ಕೀ ಜೈ ಎಂದು ಹೇಳುವುದನ್ನು ಕಡ್ಡಾಯಗೊಳಿಸಬೇಕಿದೆ. ನಾವು ಇದನ್ನು ಸ್ಪಷ್ಟಪಡಿಸಬೇಕು, ಅಂತಹವರಿಗೆ ಮಾತ್ರ ಭಾರತದಲ್ಲಿರಲು ಅವಕಾಶ ನೀಡಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್