ಧಮೇಂದ್ರ ಪ್ರದಾನ್ 
ದೇಶ

'ಭಾರತ್ ಮಾತಾ ಕೀ ಜೈ' ಹೇಳುವವರು ಮಾತ್ರ ದೇಶದಲ್ಲಿರಬಹುದು, ಇಲ್ಲದಿದ್ದರೆ?: ಧರ್ಮೇಂದ್ರ ಪ್ರಧಾನ್

ಭಾರತ್ ಮಾತಾ ಕೀ ಜೈ ಎಂದು ಹೇಳುವವರಿಗೆ ಮಾತ್ರ ಭಾರತದಲ್ಲಿರಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಇಂದನ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಪುಣೆ: ಭಾರತ್ ಮಾತಾ ಕೀ ಜೈ ಎಂದು ಹೇಳುವವರಿಗೆ ಮಾತ್ರ ಭಾರತದಲ್ಲಿರಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಇಂದನ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. 

ಎಬಿವಿಪಿಯ 54ನೇ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಭಗತ್ ಸಿಂಗ್ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ದೇಶಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿಲ್ಲ ಎಂದು ಭಾವಿಸಿ ಕೆಲವರು ಭಾರತವನ್ನು ಧರ್ಮಶಾಲೆ ಮಾಡಲು ಹೊರಟಿದ್ದಾರೆ ಎಂದರು. 

ಇಲ್ಲಿ ಯಾರೇ ಬಂದು ನೆಲೆಸಬಹುದು. ಅದನ್ನು ನಾವು ಸವಾಲು ಸ್ವೀಕರಿಸಲು ಸಿದ್ದರಿದ್ದೇವೆ. ಆದರೆ ಭಾರತದಲ್ಲಿ ಇರಲು ಬಯಸುವವರು ಭಾರತ್ ಮಾತಾ ಕೀ ಜೈ ಎಂದು ಹೇಳುವುದನ್ನು ಕಡ್ಡಾಯಗೊಳಿಸಬೇಕಿದೆ. ನಾವು ಇದನ್ನು ಸ್ಪಷ್ಟಪಡಿಸಬೇಕು, ಅಂತಹವರಿಗೆ ಮಾತ್ರ ಭಾರತದಲ್ಲಿರಲು ಅವಕಾಶ ನೀಡಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT