ಸೈಕಲ್ ಜಾಥಾಕ್ಕೆ ಅಖಿಲೇಶ್ ಚಾಲನೆ 
ದೇಶ

ಸಿಎಎ, ಎನ್ ಆರ್ ಸಿ ಮತ್ತು ಎನ್ ಪಿಆರ್ ವಿರುದ್ಧ ಸೈಕಲ್ ಜಾಥಾ: ಅಖಿಲೇಶ್ ಚಾಲನೆ

ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರುದ್ಧ ಸಮಾಜವಾದಿ ಶಾಸಕರು ಪಕ್ಷದ ಕಚೇರಿಯಿಂದ ವಿಧಾನಸಭೆಯವರೆಗೂ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ಎಸ್ ಪಿ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಇಂದು ಚಾಲನೆ ನೀಡಿದರು.

ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರುದ್ಧ ಸಮಾಜವಾದಿ ಶಾಸಕರು ಪಕ್ಷದ ಕಚೇರಿಯಿಂದ ವಿಧಾನಸಭೆಯವರೆಗೂ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ಎಸ್ ಪಿ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಇಂದು ಚಾಲನೆ ನೀಡಿದರು.

ಎನ್ ಆರ್ ಸಿ, ಎನ್ ಪಿಆರ್ ಅಗತ್ಯವಿಲ್ಲ, ನಮಗೆ ಉದ್ಯೋಗ ಅಗತ್ಯವಾಗಿದೆ ಎಂದು ಅಖಿಲೇಶ್  ಯಾದವ್ ಟ್ವೀಟ್ ಮಾಡಿದ್ದಾರೆ.
ಯಾರೊಬ್ಬರ ಪೌರತ್ವವನ್ನು ಬಿಜೆಪಿ ನಿರ್ಧಾರ ಮಾಡಬಾರದು, ಎನ್ ಪಿಆರ್ ಫಾರಂ ಭರ್ತಿ ಮಾಡಲ್ಲ ಎಂದು ಅಖಿಲೇಶ್ ಯಾದವ್ ಭಾನುವಾರ ಹೇಳಿಕೆ ನೀಡಿದ್ದರು.

ಸಮಾಜವಾದಿ ಪಕ್ಷ ಸಂವಿಧಾನವನ್ನು ಉಳಿಸಲು ಬಯಸಿದರೆ ಮತ್ತೊಂದು ಬಿಜೆಪಿ ಅದನ್ನು ನಾಶ ಮಾಡಲು ಹೊರಟಿದೆ. ಇದಕ್ಕೆ ಹೆಚ್ಚಿನ ಗಮನ ಪ್ರಾಮುಖ್ಯತೆ ನೀಡುವ ಮೂಲಕ ಜನರ ಗಮನವನ್ನು ಬೇರೆಡೆಗೆ ಸೆಳೆಯಲಾಗುತ್ತಿದೆ. ಯುವಕರಿಗೆ ಉದ್ಯೋಗ ಬೇಕಾಗಿದೆ ಎಂದು ಅವರು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ