ಅಣ್ಣ ಹಜಾರೆ 
ದೇಶ

ಅಣ್ಣ ಹಜಾರೆ ಉಪವಾಸ ಸತ್ಯಾಗ್ರಹ: ಬಿಪಿ, ಶುಗರ್ ಗಣನೀಯ ಏರಿಕೆ; ವೈದ್ಯರ ಆತಂಕ

ಲೋಕಪಾಲ, ಲೋಕಾಯುಕ್ತ ನೇಮಕಾತಿಯನ್ನು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ನಿರಶನ ಮೂರನೇ ದಿನಕ್ಕೆ ತಲುಪಿದೆ. ಜೊತೆಗೆ ಅವರ ರಕ್ತದೊತ್ತಡ, ...

ನವದೆಹಲಿ: ಲೋಕಪಾಲ, ಲೋಕಾಯುಕ್ತ ನೇಮಕಾತಿಯನ್ನು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ನಿರಶನ ಮೂರನೇ ದಿನಕ್ಕೆ ತಲುಪಿದೆ. ಜೊತೆಗೆ ಅವರ ರಕ್ತದೊತ್ತಡ, ರಕ್ತದಲ್ಲಿನ ಸಕ್ಕರೆ ಪ್ರಮಾಣ ಗಮನಾರ್ಹವಾಗಿ ಏರಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಅಹ್ಮದ್‌ನಗರ ಜಿಲ್ಲೆಯ ರಾಳೇಗಣ ಸಿದ್ದಿಯಲ್ಲಿ ಕಳೆದ ಬುಧವಾರದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹಜಾರೆ, ಕೇಂದ್ರ ಮತ್ತು ರಾಜ್ಯದಲ್ಲಿ  ಲೋಕಪಾಲ ಮತ್ತು ಲೋಕಾಯುಕ್ತರ ನೇಮಕಾತಿ ಆಗಬೇಕೆಂದು ಆಗ್ರಹಿಸುತ್ತಿದ್ದಾರೆ. 
ಕೃಷಿ ಬಿಕ್ಕಟ್ಟನ್ನು ನಿವಾರಿಸಲು ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಸರಕಾರ ಜಾರಿಗೆ ತರಬೇಕು ಎಂದು ಆಗ್ರಹಿಸುತ್ತಿದ್ದಾರೆ.  ಅಪಾರ ಸಂಖ್ಯೆಯ ಸ್ಥಳೀಯರು ಅಣ್ಣಾ ಹಜಾರೆ ಅವರ ಸತ್ಯಾಗ್ರಹಕ್ಕೆ ಬೆಂಬಲ ನೀಡುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT