ನನಗೇನಾದರೂ ಆದರೆ ಅದಕ್ಕೆ ಜನರು ಮೋದಿಯನ್ನು ಹೊಣೆಯಾಗಿಸುತ್ತಾರೆ: ಅಣ್ಣಾ ಹಜಾರೆ 
ದೇಶ

ನನಗೇನಾದರೂ ಆದರೆ ಅದಕ್ಕೆ ಜನರು ಮೋದಿಯನ್ನು ಹೊಣೆಯಾಗಿಸುತ್ತಾರೆ: ಅಣ್ಣಾ ಹಜಾರೆ

ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಲೋಕಪಾಲ ಮಸೂದೆಗಾಗಿ ಆಗ್ರಹಿಸಿ ಮತ್ತೊಮ್ಮೆ ನಿರಶನ ಪ್ರಾರಂಭಿಸಿದ್ದು, ತಮಗೇನಾದರೂ ಆದಲ್ಲಿ ಅದಕ್ಕೆ ಜನರು ಮೋದಿಯನ್ನೇ ಹೊಣೆಯಾಗಿಸುತ್ತಾರೆ

ರಾಲೆ ಗಣ್ ಸಿದ್ದಿ: ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಲೋಕಪಾಲ ಮಸೂದೆಗಾಗಿ ಆಗ್ರಹಿಸಿ ಮತ್ತೊಮ್ಮೆ ನಿರಶನ ಪ್ರಾರಂಭಿಸಿದ್ದು, ತಮಗೇನಾದರೂ ಆದಲ್ಲಿ ಅದಕ್ಕೆ ಜನರು ಮೋದಿಯನ್ನೇ ಹೊಣೆಯಾಗಿಸುತ್ತಾರೆ ಎಂದು ಹೇಳಿದ್ದಾರೆ. 
ಎಎನ್ಐ ನೊಂದಿಗೆ ಮಾತನಾಡಿರುವ ಅಣ್ಣಾ ಹಜಾರೆ, ಜನರು ನನ್ನನ್ನು ಪರಿಸ್ಥಿತಿಗಳನ್ನು ನಿಭಾಯಿಸಿದ ವ್ಯಕ್ತಿ ಎಂದು ನೆನಪಿಸಿಕೊಳ್ಳುತ್ತಾರೆಯೇ ಹೊರತು ಉರಿಯುತ್ತಿರುವ ಬೆಂಕಿಯನ್ನು ಮತ್ತಷ್ಟು ಉತ್ತೇಜಿಸಿದ ವ್ಯಕ್ತಿ ಎಂದು ನೆನಪಿಸಿಕೊಳ್ಳುವುದಿಲ್ಲ. ನನಗೆ ಏನೇ ಆದರೂ ಜನರು  ಅದಕ್ಕೆ ಮೋದಿಯನ್ನೇ ಹೊಣೆಯಾಗಿಸುತ್ತಾರೆ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ. 
ಜನ್ ಆಂಧೋಲನ್ ಸತ್ಯಾಗ್ರಹದ ಅಡಿಯಲ್ಲಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಜ.30 ರಿಂದ ನಿರಶನ ಪ್ರಾರಂಭಿಸಿದ್ದು, ಲೋಕಾಯುಕ್ತ, ಲೋಕಪಾಲ್ ನ್ನು ಜಾರಿಗೆ ತರಲು ಆಗ್ರಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT