ದೆಹಲಿ ಸಿಎಂ ಕೇಜ್ರಿವಾಲ್ ಕಾರಿನ ಮೇಲೆ 100 ಮಂದಿಯ ತಂಡದಿಂದ ದಾಳಿ: ಬಿಜೆಪಿ ಕೃತ್ಯ ಎಂದ ಎಎಪಿ 
ದೇಶ

ದೆಹಲಿ ಸಿಎಂ ಕೇಜ್ರಿವಾಲ್ ಕಾರಿನ ಮೇಲೆ 100 ಮಂದಿಯ ತಂಡದಿಂದ ದಾಳಿ: ಬಿಜೆಪಿ ಕೃತ್ಯ ಎಂದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಯಾಣಿಸುತ್ತಿದ್ದ ಕಾರ್ ನ ಮೇಲೆ ಸುಮಾರು ನೂರು ಜನರಿದ್ದ ಗುಂಪೊಂದು ಏಕಾಏಕಿ ದಾಳಿ ಮಾಡಿದೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಯಾಣಿಸುತ್ತಿದ್ದ ಕಾರ್ ನ ಮೇಲೆ ಸುಮಾರು ನೂರು ಜನರಿದ್ದ ಗುಂಪೊಂದು ಏಕಾಏಕಿ ದಾಳಿ ಮಾಡಿದೆ. ಶುಕ್ರವಾರ ನಡೆದ ಘಟನೆ ವೇಳೆ ದೊಣ್ಣೆ ಇತರೆ ಮಾರಕಾಸ್ತ್ರಗಳ ಹಿಡಿದು ದಾಳಿ ನಡೆಸಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ.
ಪಶ್ಚಿಮ ದೆಹಲಿಯ ನರೇಲಾ ಎಂಬಲ್ಲಿ ಈ ಘಟನೆ ನಡೆದಿದೆ.ಗುಂಪು ದೆಹಲಿ ಮುಖ್ಯಮಂತ್ರಿಗಳ ಕಾರನ್ನು ತಡೆದು ಕಾರಿಗೆ ದೊಣ್ಣೆಯಿಂದ ಹೊಡೆದು ಹಾನಿಗೊಳಿಸಿದೆ.
ದೆಹಲಿ ಹೊರವಲಯದ ಕಾಲೋನಿಯೊಂದರಲ್ಲಿ ಅಭಿವೃದ್ದಿ ಕಾಮಗಾರಿ ಉದ್ಘಾಟನೆಗೆ ಕೇಜ್ರಿವಾಲ್ ಆಗಮಿಸಿದ್ದರು.ದಾಳಿ ಮಾಡಿದವರು ಬಿಜೆಪಿ ಕಾರ್ಯಕರ್ತರೆಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಘಟನೆಯಲ್ಲಿ ಸಿಎಂ ಕಾರಿನ ಮಿರರ್ ಹಾನಿಗೊಳಗಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

SCROLL FOR NEXT