70 ಕ್ಕೂ ಹೆಚ್ಚು ಜನರ ಬಲಿ ತೆಗೆದುಕೊಂಡಿದ್ದ ನಕಲಿ ಮದ್ಯ ತಯಾರಿಸಿದ್ದ ತಂದೆ-ಮಗನ ಬಂಧನ! 
ದೇಶ

70 ಕ್ಕೂ ಹೆಚ್ಚು ಜನರ ಬಲಿ ತೆಗೆದುಕೊಂಡಿದ್ದ ನಕಲಿ ಮದ್ಯ ತಯಾರಿಸಿದ್ದ ತಂದೆ-ಮಗನ ಬಂಧನ!

ಉತ್ತರಾಖಂಡ್ ಹಾಗೂ ಉತ್ತರ ಪ್ರದೇಶಗಳಲ್ಲಿ 70 ಜನರ ಸಾವಿಗೆ ಕಾರಣವಾಗಿದ್ದ ನಕಲಿ ಮದ್ಯ ತಯಾರಿಸಿದ್ದ ತಂದೆ-ಮಗನನ್ನು ಹರಿದ್ವಾರದ ಝಬ್ರೇರಾ ಪ್ರದೇಶದಿಂದ ಬಂಧಿಸಲಾಗಿದೆ.

ಲಕ್ನೊ: ಉತ್ತರಾಖಂಡ್ ಹಾಗೂ ಉತ್ತರ ಪ್ರದೇಶಗಳಲ್ಲಿ 70 ಜನರ ಸಾವಿಗೆ ಕಾರಣವಾಗಿದ್ದ ನಕಲಿ ಮದ್ಯ ತಯಾರಿಸಿದ್ದ ತಂದೆ-ಮಗನನ್ನು ಹರಿದ್ವಾರದ ಝಬ್ರೇರಾ ಪ್ರದೇಶದಿಂದ ಬಂಧಿಸಲಾಗಿದೆ
ಉತ್ತರ ಪ್ರದೇಶದ ಶರಣ್ ಪುರ ಜಿಲ್ಲೆಯ ಪುಡೇನ್ ಗ್ರಾಮದವರಾದ ಹರ್ದೇವ್ ಹಾಗೂ ಸುಖ್ವೀಂದರ್ ಎಂಬ ಇಬ್ಬರು ಬಂಧಿತ ವ್ಯಕ್ತಿಗಳಾಗಿದ್ದು, ಉತ್ತರಾಖಂಡ್ ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾಗಿರುವ ಇಬ್ಬರು ವ್ಯಕ್ತಿಗಳು ತಂದೆ-ಮಗನಾಗಿದ್ದಾರೆ. ನಕಲಿ ಮದ್ಯವನ್ನು ತಾವು ತಯಾರಿಸಿದ್ದಲ್ಲವೆಂದೂ, ಅದನ್ನು ಭಗ್ವಾನ್ ಪುರ ಪ್ರದೇಶದಲ್ಲಿರುವ ಅರ್ಜುನ್ ಎಂಬಾತನಿಂದ ಸುಮಾರು 400 ಲೀಟರ್ ನಷ್ಟು ಮದ್ಯ ತಂದಿದ್ದಾಗಿಯೂ ಪ್ರಾಥಮಿಕ ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿದ್ದಾರೆ. 
ಬಂಧಿತರಿಂದ ಪಡೆದ ಮಾಹಿತಿಯನ್ನಾಧರಿಸಿ ಪೊಲೀಸರು ಈಗ ಅರ್ಜುನ್ ಎಂಬಾತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರ ಘಟನೆ ಬಗ್ಗೆ ತನಿಖೆ ನಡೆಸಲು ಎಸ್ ಐಟಿ ರಚನೆ ಮಾಡಿದ್ದು, ಈ ಘಟನೆಗೆ ಸಂಬಂಧಪಟ್ಟಂತೆ ಈ ವರೆಗೂ ನಾಲ್ವರನ್ನು ಬಂಧಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?